Budget 2022: ಮಹದಾಯಿ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿ: ಡಿ ಕೆ ಸುರೇಶ್

Budget 2022: ಮಹದಾಯಿ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿ: ಡಿ ಕೆ ಸುರೇಶ್

Suvarna News   | Asianet News
Published : Feb 01, 2022, 11:18 AM IST

'ಕರ್ನಾಟಕಕ್ಕೆ ಸಂಬಂಧಿಸಿದಂತೆ, ಮಹದಾಯಿ ಯೋಜನೆಯನ್ನು (Mahadayi Project) ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡುತ್ತಾರೆ ಎಂಬ ನಿರೀಕ್ಷೆ ಇದೆ. 6 ಮೆಡಿಕಲ್ ಕಾಲೇಜು ಘೋಷಣೆಯಾಗುವ ನಿರೀಕ್ಷೆ ಇದೆ. ಅಭಿವೃದ್ಧಿಗೆ ಹಣ ಬರಬೇಕು, ಜಿಎಸ್‌ಟಿ ಕಡಿಮೆ ಮಾಡಬೇಕು ಎನ್ನುವ ನಿರೀಕ್ಷೆ ಇದೆ' ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. 

ಬೆಂಗಳೂರು (ಫೆ. 01): ಕೋವಿಡ್‌ ಸಾಂಕ್ರಾಮಿಕದ ಪರಿಣಾಮ 2 ವರ್ಷಗಳ ಕಾಲ ನಲುಗಿದ್ದ ಆರ್ಥಿಕತೆಗೆ ಮತ್ತೆ ಬಲ ತುಂಬುವ, ಮಧ್ಯಮ ವರ್ಗದ ಕನಸುಗಳನ್ನು ಈಡೇರಿಸುವ, 2025ರ ವೇಳೆಗೆ ದೇಶವನ್ನು 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆಗೆ ಮುಟ್ಟಿಸುವ, ಆತ್ಮನಿರ್ಭರ ಭಾರತದ ಕನಸಿಗೆ ಮತ್ತಷ್ಟು ನೀರೆಯುವ, ಮುನಿಸಿಕೊಂಡ ರೈತಾಪಿ ವಲಯವನ್ನು ಸಂತೈಸುವ, ಉದ್ಯೋಗ ಸೃಷ್ಟಿಯಂಥ ಬಹುದೊಡ್ಡ ಸವಾಲುಗಳನ್ನು ಮೆಟ್ಟಿನಿಂತು ಮುಂದೆ ಹೆಜ್ಜೆ ಇಡುವ ನಿರೀಕ್ಷೆಯ ಕೇಂದ್ರ ಬಜೆಟ್‌ ಇಂದು ಮಂಡನೆಯಾಗಲಿದೆ.

'ಕರ್ನಾಟಕಕ್ಕೆ ಸಂಬಂಧಿಸಿದಂತೆ, ಮಹದಾಯಿ ಯೋಜನೆಯನ್ನು (Mahadayi Project) ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡುತ್ತಾರೆ ಎಂಬ ನಿರೀಕ್ಷೆ ಇದೆ. 6 ಮೆಡಿಕಲ್ ಕಾಲೇಜು ಘೋಷಣೆಯಾಗುವ ನಿರೀಕ್ಷೆ ಇದೆ. ಅಭಿವೃದ್ಧಿಗೆ ಹಣ ಬರಬೇಕು, ಜಿಎಸ್‌ಟಿ ಕಡಿಮೆ ಮಾಡಬೇಕು ಎನ್ನುವ ನಿರೀಕ್ಷೆ ಇದೆ' ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. 

'MSP ಬಿಲ್‌ನ್ನು ತರಬೇಕು ಎಂಬುದು ನಮ್ಮ ದೊಡ್ಡ ನಿರೀಕ್ಷೆ. ಕೃಷಿ ಅಭಿವೃದ್ಧಿ ಯೋಜನೆಯನ್ನು ಘೋಷಿಸಬೇಕೆಂದು ಒತ್ತಾಯಿಸುತ್ತೇವೆ' ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
Read more