Budget 2022: ಮಹದಾಯಿ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿ: ಡಿ ಕೆ ಸುರೇಶ್

Budget 2022: ಮಹದಾಯಿ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿ: ಡಿ ಕೆ ಸುರೇಶ್

Published : Feb 01, 2022, 11:18 AM IST

'ಕರ್ನಾಟಕಕ್ಕೆ ಸಂಬಂಧಿಸಿದಂತೆ, ಮಹದಾಯಿ ಯೋಜನೆಯನ್ನು (Mahadayi Project) ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡುತ್ತಾರೆ ಎಂಬ ನಿರೀಕ್ಷೆ ಇದೆ. 6 ಮೆಡಿಕಲ್ ಕಾಲೇಜು ಘೋಷಣೆಯಾಗುವ ನಿರೀಕ್ಷೆ ಇದೆ. ಅಭಿವೃದ್ಧಿಗೆ ಹಣ ಬರಬೇಕು, ಜಿಎಸ್‌ಟಿ ಕಡಿಮೆ ಮಾಡಬೇಕು ಎನ್ನುವ ನಿರೀಕ್ಷೆ ಇದೆ' ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. 

ಬೆಂಗಳೂರು (ಫೆ. 01): ಕೋವಿಡ್‌ ಸಾಂಕ್ರಾಮಿಕದ ಪರಿಣಾಮ 2 ವರ್ಷಗಳ ಕಾಲ ನಲುಗಿದ್ದ ಆರ್ಥಿಕತೆಗೆ ಮತ್ತೆ ಬಲ ತುಂಬುವ, ಮಧ್ಯಮ ವರ್ಗದ ಕನಸುಗಳನ್ನು ಈಡೇರಿಸುವ, 2025ರ ವೇಳೆಗೆ ದೇಶವನ್ನು 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆಗೆ ಮುಟ್ಟಿಸುವ, ಆತ್ಮನಿರ್ಭರ ಭಾರತದ ಕನಸಿಗೆ ಮತ್ತಷ್ಟು ನೀರೆಯುವ, ಮುನಿಸಿಕೊಂಡ ರೈತಾಪಿ ವಲಯವನ್ನು ಸಂತೈಸುವ, ಉದ್ಯೋಗ ಸೃಷ್ಟಿಯಂಥ ಬಹುದೊಡ್ಡ ಸವಾಲುಗಳನ್ನು ಮೆಟ್ಟಿನಿಂತು ಮುಂದೆ ಹೆಜ್ಜೆ ಇಡುವ ನಿರೀಕ್ಷೆಯ ಕೇಂದ್ರ ಬಜೆಟ್‌ ಇಂದು ಮಂಡನೆಯಾಗಲಿದೆ.

'ಕರ್ನಾಟಕಕ್ಕೆ ಸಂಬಂಧಿಸಿದಂತೆ, ಮಹದಾಯಿ ಯೋಜನೆಯನ್ನು (Mahadayi Project) ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡುತ್ತಾರೆ ಎಂಬ ನಿರೀಕ್ಷೆ ಇದೆ. 6 ಮೆಡಿಕಲ್ ಕಾಲೇಜು ಘೋಷಣೆಯಾಗುವ ನಿರೀಕ್ಷೆ ಇದೆ. ಅಭಿವೃದ್ಧಿಗೆ ಹಣ ಬರಬೇಕು, ಜಿಎಸ್‌ಟಿ ಕಡಿಮೆ ಮಾಡಬೇಕು ಎನ್ನುವ ನಿರೀಕ್ಷೆ ಇದೆ' ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. 

'MSP ಬಿಲ್‌ನ್ನು ತರಬೇಕು ಎಂಬುದು ನಮ್ಮ ದೊಡ್ಡ ನಿರೀಕ್ಷೆ. ಕೃಷಿ ಅಭಿವೃದ್ಧಿ ಯೋಜನೆಯನ್ನು ಘೋಷಿಸಬೇಕೆಂದು ಒತ್ತಾಯಿಸುತ್ತೇವೆ' ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more