ಮಹದಾಯಿ ಹೋರಾಟ: ಅದೇ ಗೊಳ್ಳು ಮಾತುಗಳನ್ನಾಡಲು ಹೋದ ಕಾರಜೋಳಗೆ ಮುಖಭಂಗ

ಮಹದಾಯಿ ಹೋರಾಟ: ಅದೇ ಗೊಳ್ಳು ಮಾತುಗಳನ್ನಾಡಲು ಹೋದ ಕಾರಜೋಳಗೆ ಮುಖಭಂಗ

Published : Oct 19, 2019, 03:04 PM IST

ಮಹದಾಯಿ ಕಳಸಾ ಬಂಡೂರಿ ನಾಲಾ ಯೋಜನೆಗೆ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ ನೀಡಿ ಮನವೊಲಿಕೆಗೆ ಮುಂದಾದರು. ಆದ್ರೆ, ಇದ್ಯಾವುದಕ್ಕೂ ರೈತರು ಜಗ್ಗಲಿಲ್ಲ. ಇದ್ರಿಂದ ಕಾರಜೋಳ ಅವರು ಬಂದ ದಾರಿ ಸುಂಕವಿಲ್ಲ ಎಂಬಂತೆ ವಾಪಸ್ ನಡೆದರು. 

ಬೆಂಗಳೂರು, (ಅ.19): ಮಹದಾಯಿ ಕಳಸಾ ಬಂಡೂರಿ ನಾಲಾ ಯೋಜನೆಗೆ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ ನೀಡಿ ಮನವೊಲಿಕೆಗೆ ಮುಂದಾದರು.

ಮೂರನೇ ದಿನಕ್ಕೆ ಕಾಲಿಟ್ಟ ಮಹದಾಯಿ ಕಿಚ್ಚು; ಸರ್ಕಾರಕ್ಕೆ ರೈತರಿಂದ ಎಚ್ಚರಿಕೆ!

ಆದ್ರೆ, ಅದೇ ಗೊಳ್ಳು ಮಾತುಗಳನ್ನಾಡಲು ಮುಂದಾದ ಕಾರಜೋಳಗೆ ರೈತರು ಜಗ್ಗಲಿಲ್ಲ. ಇದ್ರಿಂದ ಕಾರಜೋಳ ಅವರು ಬಂದ ದಾರಿ ಸುಂಕವಿಲ್ಲ ಎಂಬಂತೆ ವಾಪಸ್ ನಡೆದರು. 

ಕಳೆದ ಎರಡು ದಿನಗಳಿಂದ ಮಳೆ, ಚಳಿ ಎನ್ನದೇ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯಪಾಲರ ಭೇಟಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಆದ್ರೆ, ಇದವರೆಗೂ ಭೇಟಿಗೆ ಅವಕಾಶ ಮಾಡಿಕೊಟ್ಟಿಲ್ಲ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!