ಆಂಜನೇಯ ಹುಟ್ಟಿದ್ದು ಎಲ್ಲಿ? ಮಹಾರಾಷ್ಟ್ರದಿಂದ ಹೊಸ ವಾದ!

ಆಂಜನೇಯ ಹುಟ್ಟಿದ್ದು ಎಲ್ಲಿ? ಮಹಾರಾಷ್ಟ್ರದಿಂದ ಹೊಸ ವಾದ!

Published : Jun 01, 2022, 11:40 PM IST

ರಾಮ ಭಕ್ತ ಹನುಮ ಹುಟ್ಟಿದ ಸ್ಥಳ ಯಾವುದು? ಕರ್ನಾಟಕವೂ ಅಲ್ಲ, ಆಂಧ್ರವೂ ಅಲ್ಲ ಅಂತಿದೆ ಮಹಾರಾಷ್ಟ್ರ! ಆಂಜನೇಯನ ಜನ್ಮಸ್ಥಳದ ಬಗ್ಗೆ ಮಹಾರಾಷ್ಟ್ರದ ಹೊಸ ವಾದವೇನು?

ಕೊಪ್ಪಳ (ಜೂ.01): ಆಂಜನೇಯನ ಜನ್ಮಸ್ಥಳದ ಕುರಿತ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಇತ್ತೀಚಿಗಷ್ಟೇ ತಿರುಪತಿಯ ಅಂಜನಾದ್ರಿಯಲ್ಲಿ ಆಂಜನೇಯನ ಜನ್ಮವಾಗಿದೆ ಎಂದು ಟಿಟಿಡಿ ಕ್ಯಾತೆ ತಗೆದಿತ್ತು.ಇದೀಗ ಮಹಾರಾಷ್ಟ್ರ ಕಿರಿಕ್ ತೆಗೆದಿದ್ದು, ಅಂಜನೇರಿ ಆಂಜನೇಯನ ಜನ್ಮಸ್ಥಳ ಎಂದು ವಾದಿಸುತ್ತಿದೆ. ಆದರೆ ನಮ್ಮ‌ವರು ಮಾತ್ರ ಅಂಜನಾದ್ರಿಯೇ ಆಂಜನೇಯನ‌ ಜನ್ಮಸ್ಥಳ ಎಂದು ಪ್ರತಿಪಾದಿಸುತ್ತಿದ್ದಾರೆ. 

ಆಂಜನೇಯನ ಜನ್ಮಸ್ಥಳದ ವಿವಾದವೇನು?: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪ್ರದೇಶ ಅಂದರೆ ತಟ್ಟನೆ ನೆನಪಾಗುವುದು ಆಂಜನೇಯನ ಜನ್ಮಸ್ಥಳ ಎಂದು. ಪುರಾಣ ಕಾಲದಿಂದಲೂ ಅಂಜನಾದ್ರಿಯಲ್ಲಿಯೇ ಆಂಜನೇಯನ ಜನ್ಮವಾಗಿದೆ ಎನ್ನುವ ಐತಿಹ್ಯ ಇದೆ. ಅಷ್ಟೇ ಅಲ್ಲ ಜನರ ನಂಬಿಕೆಯೂ ಸಹ ಇದ್ದು, ಇತಿಹಾಸ ತಜ್ಞರ ಪ್ರಕಾರವೂ ಸಜ ಕಿಷ್ಕಿಂದಾ ಪ್ರದೇಶವಾದ ಅಂಜನಾದ್ರಿಯೇ ಆಂಜನೇಯಮ ಜನ್ಮಸ್ಥಳ ಎಂದು ಹೇಳುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಆಂಜನೇಯನ ಜನ್ಮಸ್ಥಳದ ಕುರಿತು ಪಕ್ಕದ ರಾಜ್ಯಗಳು ಕ್ಯಾತೆ ತೆಗೆಯುತ್ತಿವೆ. 

UPSC ಎಕ್ಸಾಂ ಪಾಸ್ ಆದ ಬಳಿಕವೇ ಮದುವೆ ಅಂದ್ರಿದ್ರು ನನ್ನ ತಾಯಿ: ಟಾಪರ್ ಅರುಣಾ

ಮೊದಲನೆಯದಾಗಿ ಆಂಧ್ರಪ್ರದೇಶದ ತಿರುಪತಿ ಬಳಿ ಇರುವ ಅಂಜನಾದ್ರಿ ಆಂಜನೇಯನ ಜನ್ಮಸ್ಥಳ ಎಂದು ಟಿಟಿಡಿ ವಾದಿಸಿತ್ತು. ಅಷ್ಟೇ ಅಲ್ಲ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಅಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಹ ಮಾಡಲು ಟಿಟಿಡಿ ಮುಂದಾಗಿದೆ. ಇದು ಮುಗಿಯುವ ಹೊತ್ತಿಗೆ ಇದೀಗ ಮಹಾರಾಷ್ಟ್ರ ರಾಜ್ಯವೂ ಸಹ ಆಂಜನೇಯನ ಜನ್ಮಸ್ಥಳ ಅಂಜನೇರಿ ಎಂದು ಕ್ಯಾತೆ ತೆಗೆದಿದೆ.‌ಆದರೆ ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದ ರಾಜ್ಯಗಳ ಈ ವಾದಕ್ಕೆ ರಾಜ್ಯದ ಇತಿಹಾಸಕಾರರು ವಿರೋಧ ವ್ಯಕ್ತಪಡಿಸಿದ್ದು, ಆಂಜನೇಯನ ಜನ್ಮಸ್ಥಳ ನಮ್ಮ‌ ಅಂಜನಾದ್ರಿಯೇ ಎಂದು ಪ್ರತಿಪಾದಿಸಿದ್ದಾರೆ. ಹೆಚ್ಚಿನ  ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more