ನಿರ್ದಿಷ್ಟ ಪ್ರದೇಶಗಳಲ್ಲೇ ಕೊರೊನಾ ಹೆಚ್ಚಾಗುತ್ತಿರುವುದೇಕೆ.?

ನಿರ್ದಿಷ್ಟ ಪ್ರದೇಶಗಳಲ್ಲೇ ಕೊರೊನಾ ಹೆಚ್ಚಾಗುತ್ತಿರುವುದೇಕೆ.?

Suvarna News   | Asianet News
Published : Feb 19, 2021, 05:27 PM ISTUpdated : Feb 19, 2021, 06:06 PM IST

ಕೊರೊನಾ ಸೋಂಕು ಕಡಿಮೆಯಾಗಿದೆ, ಎಲ್ಲವೂ ಮೊದಲಿನ ಸ್ಥಿತಿಗೆ ಬರುತ್ತಿದೆ ಎನ್ನುವಾಗ, 2 ನೇ ಅಲೆ ಭೀತಿ ಶುರುವಾಗಿದೆ. ಕೇರಳ, ಮಹಾರಾಷ್ಟ್ರದಲ್ಲಿ ಹೊಸ ಕೇಸ್‌ಗಳು ಪತ್ತೆಯಾಗುತ್ತಿದ್ದು, ನಿಜಕ್ಕೂ ಆತಂಕ ಹುಟ್ಟಿಸಿದೆ. 

ಬೆಂಗಳೂರು (ಫೆ. 19): ಕೊರೊನಾ ಸೋಂಕು ಕಡಿಮೆಯಾಗಿದೆ, ಎಲ್ಲವೂ ಮೊದಲಿನ ಸ್ಥಿತಿಗೆ ಬರುತ್ತಿದೆ ಎನ್ನುವಾಗ, 2 ನೇ ಅಲೆ ಭೀತಿ ಶುರುವಾಗಿದೆ. ಕೇರಳ, ಮಹಾರಾಷ್ಟ್ರದಲ್ಲಿ ಹೊಸ ಕೇಸ್‌ಗಳು ಪತ್ತೆಯಾಗುತ್ತಿದ್ದು, ನಿಜಕ್ಕೂ ಆತಂಕ ಹುಟ್ಟಿಸಿದೆ. ಎಲ್ಲರೂ ಮುಂಜಾಗ್ರತಾ ಕ್ರಮ ವಹಿಸುವ ಅಗತ್ಯ ಇದೆ. ಈಗಾಗಲೇ ಆರೋಗ್ಯ ಸಚಿವರು ಈ ಬಗ್ಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ಬಾರಿ 2 ನೇ ಅಲೆ ಅಪ್ಪಳಿಸಿದ್ರೆ, ಬರೀ ಅಲೆಯಾಗಿರುವುದಿಲ್ಲ, ಸುನಾಮಿಯಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!