ನಿರ್ದಿಷ್ಟ ಪ್ರದೇಶಗಳಲ್ಲೇ ಕೊರೊನಾ ಹೆಚ್ಚಾಗುತ್ತಿರುವುದೇಕೆ.?

ನಿರ್ದಿಷ್ಟ ಪ್ರದೇಶಗಳಲ್ಲೇ ಕೊರೊನಾ ಹೆಚ್ಚಾಗುತ್ತಿರುವುದೇಕೆ.?

Suvarna News   | Asianet News
Published : Feb 19, 2021, 05:27 PM ISTUpdated : Feb 19, 2021, 06:06 PM IST

ಕೊರೊನಾ ಸೋಂಕು ಕಡಿಮೆಯಾಗಿದೆ, ಎಲ್ಲವೂ ಮೊದಲಿನ ಸ್ಥಿತಿಗೆ ಬರುತ್ತಿದೆ ಎನ್ನುವಾಗ, 2 ನೇ ಅಲೆ ಭೀತಿ ಶುರುವಾಗಿದೆ. ಕೇರಳ, ಮಹಾರಾಷ್ಟ್ರದಲ್ಲಿ ಹೊಸ ಕೇಸ್‌ಗಳು ಪತ್ತೆಯಾಗುತ್ತಿದ್ದು, ನಿಜಕ್ಕೂ ಆತಂಕ ಹುಟ್ಟಿಸಿದೆ. 

ಬೆಂಗಳೂರು (ಫೆ. 19): ಕೊರೊನಾ ಸೋಂಕು ಕಡಿಮೆಯಾಗಿದೆ, ಎಲ್ಲವೂ ಮೊದಲಿನ ಸ್ಥಿತಿಗೆ ಬರುತ್ತಿದೆ ಎನ್ನುವಾಗ, 2 ನೇ ಅಲೆ ಭೀತಿ ಶುರುವಾಗಿದೆ. ಕೇರಳ, ಮಹಾರಾಷ್ಟ್ರದಲ್ಲಿ ಹೊಸ ಕೇಸ್‌ಗಳು ಪತ್ತೆಯಾಗುತ್ತಿದ್ದು, ನಿಜಕ್ಕೂ ಆತಂಕ ಹುಟ್ಟಿಸಿದೆ. ಎಲ್ಲರೂ ಮುಂಜಾಗ್ರತಾ ಕ್ರಮ ವಹಿಸುವ ಅಗತ್ಯ ಇದೆ. ಈಗಾಗಲೇ ಆರೋಗ್ಯ ಸಚಿವರು ಈ ಬಗ್ಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ಬಾರಿ 2 ನೇ ಅಲೆ ಅಪ್ಪಳಿಸಿದ್ರೆ, ಬರೀ ಅಲೆಯಾಗಿರುವುದಿಲ್ಲ, ಸುನಾಮಿಯಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!