ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ

ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ

Published : Jun 19, 2021, 10:31 AM ISTUpdated : Jun 19, 2021, 11:16 AM IST

- ಮಹಾರಾಷ್ಟ್ರದಲ್ಲಿ ಭಾರೀ ಮಳೆ, ದೂದ್ ಗಂಗಾ, ಕೃಷ್ಣಾ, ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿದೆ. 

- ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ

- ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಒಂದೇ ಸಮನೆ ಮಳೆ 

ಬೆಂಗಳೂರು (ಜೂ. 19): ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ದೂದ್ ಗಂಗಾ, ಕೃಷ್ಣಾ, ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿದೆ. ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಘಟಪ್ರಭೆ ತುಂಬಿ ಹರಿಯುತ್ತಿದ್ದು , ಹಲವು ಗ್ರಾಮಗಳು ಜಲಾವೃತವಾಗಿದೆ.  ಇನ್ನು ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಒಂದೇ ಸಮನೆ ಮಳೆ ಸುರಿಯುತ್ತಿದ್ದು, ಅವಾಂತರಗಳನ್ನು ಸೃಷ್ಟಿಸಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!