ವಾಲ್ಮೀಕಿ ನಿಗಮದ 187 ಕೋಟಿ ರೂ. ಬ್ರಹ್ಮಾಂಡ ಭ್ರಷ್ಟಾಚಾರದ ಹಿಂದಿದೆ 'ನಾಗ'ರಹಸ್ಯ; ಹಣ ನುಂಗಿದವರ ಅಸಲಿ ಮುಖ ಬಯಲು!

ವಾಲ್ಮೀಕಿ ನಿಗಮದ 187 ಕೋಟಿ ರೂ. ಬ್ರಹ್ಮಾಂಡ ಭ್ರಷ್ಟಾಚಾರದ ಹಿಂದಿದೆ 'ನಾಗ'ರಹಸ್ಯ; ಹಣ ನುಂಗಿದವರ ಅಸಲಿ ಮುಖ ಬಯಲು!

Published : Jul 04, 2024, 11:58 AM IST

ಕಾಂಗ್ರೆಸ್ ಸರ್ಕಾರದ ಬುಡವನ್ನೇ ಅಲುಗಾಡಿಸ್ತಾ ಇರೋ ಬ್ರಹ್ಮಾಂಡ ಭ್ರಷ್ಟಾಚಾರ. ಇದು 187 ಕೋಟಿಯ ರೂಪಾಯಿ ಅಕ್ರಮದ ನಾಗರಹಸ್ಯ.. ಆ ರಹಸ್ಯವನ್ನು ಬೆನ್ನತ್ತಿ ಹೊರಟ ಸುವರ್ಣ ನ್ಯೂಸ್'ಗೆ ಸಿಕ್ಕಿದೆ ಸ್ಫೋಟಕ ಸುದ್ದಿ.

ಬೆಂಗಳೂರು (ಜು.04): ಕಾಂಗ್ರೆಸ್ ಸರ್ಕಾರದ ಬುಡವನ್ನೇ ಅಲುಗಾಡಿಸ್ತಾ ಇರೋ ಬ್ರಹ್ಮಾಂಡ ಭ್ರಷ್ಟಾಚಾರ. ಇದು 187 ಕೋಟಿಯ ರೂಪಾಯಿ ಅಕ್ರಮದ ನಾಗರಹಸ್ಯ.. ಆ ರಹಸ್ಯವನ್ನು ಬೆನ್ನತ್ತಿ ಹೊರಟ ಸುವರ್ಣ ನ್ಯೂಸ್'ಗೆ ಸಿಕ್ಕಿದೆ ಸ್ಫೋಟಕ ಸುದ್ದಿ. ಮಹಾ ಭ್ರಷ್ಟಾಚಾರದಲ್ಲಿ ಸಚಿವನೇ ಸೂತ್ರಧಾರ, ಅಧಿಕಾರಿಗಳೇ ಪಾತ್ರಧಾರರು.. ಅಷ್ಟಕ್ಕೂ ಸರ್ಕಾರದ ದುಡ್ಡು ದಂಧೆಕೋರರ ಪಾಲಾಗಿದ್ದು ಹೇಗೆ..? ಅರೆಸ್ಟ್ ಆಗಿರೋ ಆರೋಪಿಗಳು ಎಸ್.ಐ.ಟಿ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದೇನು..? 187 ಕೋಟಿ ರೂಪಾಯಿಯ ‘ನಾಗ’ರಹಸ್ಯದ ಇಂಚಿಂಚೂ ಮಾಹಿತಿ ಇಲ್ಲಿದೆ ನೋಡಿ.

ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸ್ತಾ ಇರೋದ್ಯಾಕೆ..? ಸಿಎಂ ಅಧೀನದಲ್ಲಿರೋ ಹಣಕಾಸು ಇಲಾಖೆಯಿಂದಲೇ ಹಣ ವರ್ಗಾವಣೆಯಾಗಿರೋದು ಸಿಎಂಗೆ ಸಂಕಷ್ಟ ತಂದಿಡಲಿದ್ಯಾ..? ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಪ್ರತಿಪಕ್ಷ ಬಿಜೆಪಿ ಒತ್ತಾಯಿಸ್ತಾ ಇದೆ. ಸಿಎಂ ಕಚೇರಿಗೆ ಮುತ್ತಿಗೆ ಹಾಕೋ ಪ್ರಯತ್ನವನ್ನೂ ಮಾಡಿದೆ. ಅಷ್ಟಕ್ಕೂ ಪ್ರಕರಣದಲ್ಲಿ ಸಿಎಂ ವಿರುದ್ಧ ಕೇಸರಿ ಕಲಿಗಳು ಮುಗಿ ಬಿದ್ದಿರೋದು ಯಾಕೆ ಗೊತ್ತಾ..? ಬ್ರೇಕ್ ಆ್ಯಂಕರ್2: ಒಂದ್ಕಡೆ ಎಸ್ಐಟಿ ತನಿಖೆ, ಮತ್ತೊಂದ್ಕಡೆ ಸಿಬಿಐ ತನಿಖೆ.. ಹಾಗಾದ್ರೆ ಮಾಜಿ ಸಚಿವ ನಾಗೇಂದ್ರ ಸಹಿತ ಅಕ್ರಮದಲ್ಲಿ ಭಾಗಿಯಾದವರಿಗೆ ಸಂಕಷ್ಟ ಗ್ಯಾರಂಟಿನಾ..? ಸಿಬಿಐ ಎಂಟ್ರಿಯೊಂದಿಗೆ ದೊಡ್ಡ ದೊಡ್ಡ ತಿಮಿಂಗಿಗಳೇ ಬಲೆಗೆ ಬೀಳೋದು ಫಿಕ್ಸಾ..? ಎನ್ನುವುದು ಶಿಘ್ರವೇ ತಿಳಿಯಲಿದೆ.

ಪಬ್ಲಿಕ್ ಪ್ಲೇಸ್‌ನಲ್ಲಿ ಕಾಲೇಜು ಪ್ರೇಮಿಗಳ ಖುಲ್ಲಂ ಖುಲ್ಲಾ ಹಗ್ಗಿಂಗ್, ಕಿಸ್ಸಿಂಗ್ ಅಂಡ್ ರೋಮ್ಯಾನ್ಸ್!

ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ಎಸ್ಐಟಿ ತನಿಖೆ ನಡೆಯುತ್ತಿದೆ. ಮತ್ತೊಂದ್ಕಡೆ ಬ್ಯಾಂಕ್ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಸಿಬಿಐಗೆ ಯೂನಿಯನ್ ಬ್ಯಾಂಕ್ ಪತ್ರ ಬರೆದಿದೆ. ಹಾಗಾದ್ರೆ ಮಾಜಿ ಸಚಿವ ನಾಗೇಂದ್ರ ಸಹಿತ ಅಕ್ರಮದಲ್ಲಿ ಭಾಗಿಯಾದವರಿಗೆ ಸಂಕಷ್ಟ ಗ್ಯಾರಂಟಿನಾ..? ಸಿಬಿಐ ಎಂಟ್ರಿಯೊಂದಿಗೆ ದೊಡ್ಡ ದೊಡ್ಡ ತಿಮಿಂಗಿಗಳೇ ಬಲೆಗೆ ಬೀಳೋದು ಫಿಕ್ಸಾ..? ಉಪ್ಪು ತಿಂದವರು ನೀರು ಕುಡಿಯಲೇಬೇಕು. ಅದು ಎಷ್ಟೇ ಪ್ರಭಾವಿಗಳಾಗಿದ್ದರೂ ಸರಿ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು.

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?