News Hour: ಅಕ್ರಮಕ್ಕೆ ಸಹಕರಿಸಿದ್ರೆ ಕಾಣಿಕೆ, ಇಲ್ಲದಿದ್ರೆ ಕುಣಿಕೆ ಗ್ಯಾರಂಟಿ!

News Hour: ಅಕ್ರಮಕ್ಕೆ ಸಹಕರಿಸಿದ್ರೆ ಕಾಣಿಕೆ, ಇಲ್ಲದಿದ್ರೆ ಕುಣಿಕೆ ಗ್ಯಾರಂಟಿ!

Published : May 28, 2024, 10:56 PM IST

ವಾಲ್ಮೀಕಿ ನಿಗಮದ ಅವ್ಯವಹಾರಕ್ಕೆ ಅಧಿಕಾರಿಯೇ ಬಲಿಯಾಗಿದ್ದಾರೆ. 187 ಕೋಟಿ ಹಗರಣಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್​ನೋಟ್​ನಲ್ಲಿ ಮೂರು ಅಧಿಕಾರಿಗಳ ಹೆಸರು ಉಲ್ಲೇಖ ಮಾಡಿದ್ದಾರೆ.
 

ಬೆಂಗಳೂರು (ಮೇ.28): ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಕಾಂಗ್ರೆಸ್‌ಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಡೆತ್‌ನೋಟ್‌ನಲ್ಲಿ ಮೂವರು ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿ ಅವರು ಸಾವಿಗೆ ಶರಣಾಗಿದ್ದಾರೆ. 

ಇದರ ಬೆನ್ನಲ್ಲಿಯೇ 187 ಕೋಟಿ ಅವ್ಯವಹಾರದಲ್ಲಿ ಸಚಿವ ಬಿ. ನಾಗೇಂದ್ರ ವಿರುದ್ಧ ಆರೋಪ ಬಂದಿದೆ. ರಾಜೀನಾಮೆ ಕೊಡಲ್ಲ.. ಸಿಐಡಿ ತನಿಖೆಯಾಗಲಿ ಎಂದ ಸಚಿವ ಹೇಳಿದ್ದಾರೆ. ಸಾವಿಗಿಂತಾ ಸಾಕ್ಷಿ ಬೇಕಾ ಎಂದು ಕೇಸರಿಪಡೆ ಪ್ರಶ್ನೆ ಮಾಡಿದೆ.

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 80-85 ಕೋಟಿ ಲೂಟಿ ಆರೋಪ: ಅವ್ಯವಹಾರಕ್ಕೆ ಬೆದರಿ ಅಧಿಕಾರಿ ಆತ್ಮಹತ್ಯೆ!

ಟ್ವಿಟರ್‌ನಲ್ಲೂ ಈ ಬಗ್ಗೆ ಕಿಡಿಕಾರಿರುವ ಬಿಜೆಪಿ, ಅಕ್ರಮಕ್ಕೆ ಸಹಕಾರ ಕೊಟ್ಟರೆ ಕಾಣಿಕೆ, ಇಲ್ಲದಿದ್ರೆ ಕುಣಿಕೆ ಗ್ಯಾರಂಟಿ. ನಿಮ್ಮ ಕಮೀಷನ್‌ ದಾಹಕ್ಕೆ ಇನ್ನೆಷ್ಟು ಬಲಿ ಆಗಬೇಕು. ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿದೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more