News Hour: ಅಕ್ರಮಕ್ಕೆ ಸಹಕರಿಸಿದ್ರೆ ಕಾಣಿಕೆ, ಇಲ್ಲದಿದ್ರೆ ಕುಣಿಕೆ ಗ್ಯಾರಂಟಿ!

News Hour: ಅಕ್ರಮಕ್ಕೆ ಸಹಕರಿಸಿದ್ರೆ ಕಾಣಿಕೆ, ಇಲ್ಲದಿದ್ರೆ ಕುಣಿಕೆ ಗ್ಯಾರಂಟಿ!

Published : May 28, 2024, 10:56 PM IST

ವಾಲ್ಮೀಕಿ ನಿಗಮದ ಅವ್ಯವಹಾರಕ್ಕೆ ಅಧಿಕಾರಿಯೇ ಬಲಿಯಾಗಿದ್ದಾರೆ. 187 ಕೋಟಿ ಹಗರಣಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್​ನೋಟ್​ನಲ್ಲಿ ಮೂರು ಅಧಿಕಾರಿಗಳ ಹೆಸರು ಉಲ್ಲೇಖ ಮಾಡಿದ್ದಾರೆ.
 

ಬೆಂಗಳೂರು (ಮೇ.28): ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಕಾಂಗ್ರೆಸ್‌ಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಡೆತ್‌ನೋಟ್‌ನಲ್ಲಿ ಮೂವರು ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿ ಅವರು ಸಾವಿಗೆ ಶರಣಾಗಿದ್ದಾರೆ. 

ಇದರ ಬೆನ್ನಲ್ಲಿಯೇ 187 ಕೋಟಿ ಅವ್ಯವಹಾರದಲ್ಲಿ ಸಚಿವ ಬಿ. ನಾಗೇಂದ್ರ ವಿರುದ್ಧ ಆರೋಪ ಬಂದಿದೆ. ರಾಜೀನಾಮೆ ಕೊಡಲ್ಲ.. ಸಿಐಡಿ ತನಿಖೆಯಾಗಲಿ ಎಂದ ಸಚಿವ ಹೇಳಿದ್ದಾರೆ. ಸಾವಿಗಿಂತಾ ಸಾಕ್ಷಿ ಬೇಕಾ ಎಂದು ಕೇಸರಿಪಡೆ ಪ್ರಶ್ನೆ ಮಾಡಿದೆ.

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 80-85 ಕೋಟಿ ಲೂಟಿ ಆರೋಪ: ಅವ್ಯವಹಾರಕ್ಕೆ ಬೆದರಿ ಅಧಿಕಾರಿ ಆತ್ಮಹತ್ಯೆ!

ಟ್ವಿಟರ್‌ನಲ್ಲೂ ಈ ಬಗ್ಗೆ ಕಿಡಿಕಾರಿರುವ ಬಿಜೆಪಿ, ಅಕ್ರಮಕ್ಕೆ ಸಹಕಾರ ಕೊಟ್ಟರೆ ಕಾಣಿಕೆ, ಇಲ್ಲದಿದ್ರೆ ಕುಣಿಕೆ ಗ್ಯಾರಂಟಿ. ನಿಮ್ಮ ಕಮೀಷನ್‌ ದಾಹಕ್ಕೆ ಇನ್ನೆಷ್ಟು ಬಲಿ ಆಗಬೇಕು. ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿದೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more