ಮೈಸೂರಲ್ಲಿ ಮಹಿಷ ದಸರಾಗೆ ಭರ್ಜರಿ ಸಿದ್ಧತೆ: ಚಾಮುಂಡಿ ಬೆಟ್ಟದಲ್ಲೇ ತಯಾರಿ !

ಮೈಸೂರಲ್ಲಿ ಮಹಿಷ ದಸರಾಗೆ ಭರ್ಜರಿ ಸಿದ್ಧತೆ: ಚಾಮುಂಡಿ ಬೆಟ್ಟದಲ್ಲೇ ತಯಾರಿ !

Published : Aug 18, 2023, 11:12 AM IST

ಚಾಮುಂಡಿ ಬೆಟ್ಟದಲ್ಲೇ ಮಹಿಷ ದಸರಾಗೆ ತಯಾರಿ 
ಬಿಜೆಪಿ ಇದ್ರೆ ಫುಲ್ಸ್ಟಾಪ್, ಕಾಂಗ್ರೆಸ್ ಬಂದಾಗ ಸ್ಟಾರ್ಟ್ 
ಮತ್ತೆ ಮುನ್ನೆಲೆಗೆ ಬಂದ ಮಹಿಷ ದಸರಾ ಆಚರಣೆ ವಿಚಾರ

ವಿಶ್ವ ವಿಖ್ಯಾತ ದಸರಾಗೆ ರಂಗು ಹೆಚ್ಚಿದೆ. ದಸರಾ ಆನೆಗಳು ಸಾಂಸ್ಕೃತಿಕ ನಗರಿಗೆ ಎಂಟ್ರಿ ಕೊಟ್ಟಿವೆ. ಸರ್ಕಾರವೂ ಭರ್ಜರಿ ತಯಾರಿಯಲ್ಲಿದೆ. ಇಷ್ಟೆಲ್ಲಾ ಅಬ್ಬರದ ನಡುವೆ ಮಹಿಷಾ ದಸರಾ(Mahisha Dasara) ಮುನ್ನಲೆಗೆ ಬಂದಿದೆ. ಚಾಮುಂಡಿ ಬೆಟ್ಟದಲ್ಲೇ ಮಹಿಷ ದಸರಾಗೆ ಭರ್ಜರಿ ಸಿದ್ದತೆ ನಡೆಸಲಾಗಿದೆ. ವಿಶ್ವ ವಿಖ್ಯಾತ ದಸರಾಗೂ ಒಂದು ತಿಂಗಳ ಮುಂಚೆಯೇ ಅದ್ದೂರಿಯಾಗಿ ನಡೆಸಲು ಮಹಿಷ ದಸರಾ ಆಚರಣಾ ಸಮಿತಿ ಮಹತ್ವದ ಸಭೆ ನಡೆಸಿದೆ. ಬಿಜೆಪಿ(BJP) ಅಧಿಕಾರಕ್ಕೆ ಬಂದಾಗ ಮಹಿಷ ದಸರಾಕ್ಕೆ ಬ್ರೇಕ್ ಹಾಕಲಾಗಿತ್ತು. ಈಗ ಕಾಂಗ್ರೆಸ್(Congress) ಆಡಳಿತಕ್ಕೆ ಬರುತ್ತಲೇ ಮಹಿಷ ದಸರಾಗೆ ಸಮಿತಿ ಸಿದ್ಧತೆ ಆರಂಭಿಸಿದೆ. ಅಕ್ಟೋಬರ್‌ನಲ್ಲಿ ಸಾಂಪ್ರದಾಯಿಕ ಮೈಸೂರು ದಸರಾ ನಡೆಯುತ್ತಿದೆ. ಅದಕ್ಕೂ ಮುನ್ನವೇ ಸೆಪ್ಟಂಬರ್‌ನಲ್ಲೇ ಚಾಮುಂಡಿ ಬೆಟ್ಟದಲ್ಲೇ(Chamundi hill) ಮಹಿಷ ದಸರಾ ನಡೆಸಲು ಸಿದ್ಧತೆ ನಡೆಸಲಾಗ್ತಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಸ್ಥಳ ಹಾಗೂ ದಿನಾಂಕ ನಿಗದಿ ಫೈನಲ್ ಮಾಡಲಾಗುತ್ತದೆ. ಇನ್ನು ಪ್ರೊ. ಮಹೇಶ್ ಚಂದ್ರಗುರು, ಕೆ.ಎಸ್ ಭಗವಾನ್ ನೇತೃತ್ವದಲ್ಲಿ  ಮಹಿಷನ ಬಗ್ಗೆ ದೇಶದ ಉದ್ದಗಲಕ್ಕೂ ಮಾಹಿತಿ ಕಲೆ ಹಾಕಲು ಚಿಂತನೆ ನಡೆದಿದೆ. ಮಹಿಷ ಪ್ರಾಧಿಕಾರ ರಚನೆ ಹಾಗೂ ಮಹಿಷ ಅಧ್ಯಯನ ಪೀಠ ಸ್ಥಾಪನೆಗೆ ಸರ್ಕಾರಕ್ಕೆ  ಒತ್ತಾಯಿಸಲು ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್: ಕಮಿಷನ್ ದಂಗಲ್‌ನಲ್ಲಿ ದಿನಕ್ಕೊಂದು ಟ್ವಿಸ್ಟ್ !

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more