ಮೈಸೂರಲ್ಲಿ ಮಹಿಷ ದಸರಾಗೆ ಭರ್ಜರಿ ಸಿದ್ಧತೆ: ಚಾಮುಂಡಿ ಬೆಟ್ಟದಲ್ಲೇ ತಯಾರಿ !

ಮೈಸೂರಲ್ಲಿ ಮಹಿಷ ದಸರಾಗೆ ಭರ್ಜರಿ ಸಿದ್ಧತೆ: ಚಾಮುಂಡಿ ಬೆಟ್ಟದಲ್ಲೇ ತಯಾರಿ !

Published : Aug 18, 2023, 11:12 AM IST

ಚಾಮುಂಡಿ ಬೆಟ್ಟದಲ್ಲೇ ಮಹಿಷ ದಸರಾಗೆ ತಯಾರಿ 
ಬಿಜೆಪಿ ಇದ್ರೆ ಫುಲ್ಸ್ಟಾಪ್, ಕಾಂಗ್ರೆಸ್ ಬಂದಾಗ ಸ್ಟಾರ್ಟ್ 
ಮತ್ತೆ ಮುನ್ನೆಲೆಗೆ ಬಂದ ಮಹಿಷ ದಸರಾ ಆಚರಣೆ ವಿಚಾರ

ವಿಶ್ವ ವಿಖ್ಯಾತ ದಸರಾಗೆ ರಂಗು ಹೆಚ್ಚಿದೆ. ದಸರಾ ಆನೆಗಳು ಸಾಂಸ್ಕೃತಿಕ ನಗರಿಗೆ ಎಂಟ್ರಿ ಕೊಟ್ಟಿವೆ. ಸರ್ಕಾರವೂ ಭರ್ಜರಿ ತಯಾರಿಯಲ್ಲಿದೆ. ಇಷ್ಟೆಲ್ಲಾ ಅಬ್ಬರದ ನಡುವೆ ಮಹಿಷಾ ದಸರಾ(Mahisha Dasara) ಮುನ್ನಲೆಗೆ ಬಂದಿದೆ. ಚಾಮುಂಡಿ ಬೆಟ್ಟದಲ್ಲೇ ಮಹಿಷ ದಸರಾಗೆ ಭರ್ಜರಿ ಸಿದ್ದತೆ ನಡೆಸಲಾಗಿದೆ. ವಿಶ್ವ ವಿಖ್ಯಾತ ದಸರಾಗೂ ಒಂದು ತಿಂಗಳ ಮುಂಚೆಯೇ ಅದ್ದೂರಿಯಾಗಿ ನಡೆಸಲು ಮಹಿಷ ದಸರಾ ಆಚರಣಾ ಸಮಿತಿ ಮಹತ್ವದ ಸಭೆ ನಡೆಸಿದೆ. ಬಿಜೆಪಿ(BJP) ಅಧಿಕಾರಕ್ಕೆ ಬಂದಾಗ ಮಹಿಷ ದಸರಾಕ್ಕೆ ಬ್ರೇಕ್ ಹಾಕಲಾಗಿತ್ತು. ಈಗ ಕಾಂಗ್ರೆಸ್(Congress) ಆಡಳಿತಕ್ಕೆ ಬರುತ್ತಲೇ ಮಹಿಷ ದಸರಾಗೆ ಸಮಿತಿ ಸಿದ್ಧತೆ ಆರಂಭಿಸಿದೆ. ಅಕ್ಟೋಬರ್‌ನಲ್ಲಿ ಸಾಂಪ್ರದಾಯಿಕ ಮೈಸೂರು ದಸರಾ ನಡೆಯುತ್ತಿದೆ. ಅದಕ್ಕೂ ಮುನ್ನವೇ ಸೆಪ್ಟಂಬರ್‌ನಲ್ಲೇ ಚಾಮುಂಡಿ ಬೆಟ್ಟದಲ್ಲೇ(Chamundi hill) ಮಹಿಷ ದಸರಾ ನಡೆಸಲು ಸಿದ್ಧತೆ ನಡೆಸಲಾಗ್ತಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಸ್ಥಳ ಹಾಗೂ ದಿನಾಂಕ ನಿಗದಿ ಫೈನಲ್ ಮಾಡಲಾಗುತ್ತದೆ. ಇನ್ನು ಪ್ರೊ. ಮಹೇಶ್ ಚಂದ್ರಗುರು, ಕೆ.ಎಸ್ ಭಗವಾನ್ ನೇತೃತ್ವದಲ್ಲಿ  ಮಹಿಷನ ಬಗ್ಗೆ ದೇಶದ ಉದ್ದಗಲಕ್ಕೂ ಮಾಹಿತಿ ಕಲೆ ಹಾಕಲು ಚಿಂತನೆ ನಡೆದಿದೆ. ಮಹಿಷ ಪ್ರಾಧಿಕಾರ ರಚನೆ ಹಾಗೂ ಮಹಿಷ ಅಧ್ಯಯನ ಪೀಠ ಸ್ಥಾಪನೆಗೆ ಸರ್ಕಾರಕ್ಕೆ  ಒತ್ತಾಯಿಸಲು ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್: ಕಮಿಷನ್ ದಂಗಲ್‌ನಲ್ಲಿ ದಿನಕ್ಕೊಂದು ಟ್ವಿಸ್ಟ್ !

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more