ಮೈಸೂರಲ್ಲಿ ಮಹಿಷ ದಸರಾಗೆ ಭರ್ಜರಿ ಸಿದ್ಧತೆ: ಚಾಮುಂಡಿ ಬೆಟ್ಟದಲ್ಲೇ ತಯಾರಿ !

ಮೈಸೂರಲ್ಲಿ ಮಹಿಷ ದಸರಾಗೆ ಭರ್ಜರಿ ಸಿದ್ಧತೆ: ಚಾಮುಂಡಿ ಬೆಟ್ಟದಲ್ಲೇ ತಯಾರಿ !

Published : Aug 18, 2023, 11:12 AM IST

ಚಾಮುಂಡಿ ಬೆಟ್ಟದಲ್ಲೇ ಮಹಿಷ ದಸರಾಗೆ ತಯಾರಿ 
ಬಿಜೆಪಿ ಇದ್ರೆ ಫುಲ್ಸ್ಟಾಪ್, ಕಾಂಗ್ರೆಸ್ ಬಂದಾಗ ಸ್ಟಾರ್ಟ್ 
ಮತ್ತೆ ಮುನ್ನೆಲೆಗೆ ಬಂದ ಮಹಿಷ ದಸರಾ ಆಚರಣೆ ವಿಚಾರ

ವಿಶ್ವ ವಿಖ್ಯಾತ ದಸರಾಗೆ ರಂಗು ಹೆಚ್ಚಿದೆ. ದಸರಾ ಆನೆಗಳು ಸಾಂಸ್ಕೃತಿಕ ನಗರಿಗೆ ಎಂಟ್ರಿ ಕೊಟ್ಟಿವೆ. ಸರ್ಕಾರವೂ ಭರ್ಜರಿ ತಯಾರಿಯಲ್ಲಿದೆ. ಇಷ್ಟೆಲ್ಲಾ ಅಬ್ಬರದ ನಡುವೆ ಮಹಿಷಾ ದಸರಾ(Mahisha Dasara) ಮುನ್ನಲೆಗೆ ಬಂದಿದೆ. ಚಾಮುಂಡಿ ಬೆಟ್ಟದಲ್ಲೇ ಮಹಿಷ ದಸರಾಗೆ ಭರ್ಜರಿ ಸಿದ್ದತೆ ನಡೆಸಲಾಗಿದೆ. ವಿಶ್ವ ವಿಖ್ಯಾತ ದಸರಾಗೂ ಒಂದು ತಿಂಗಳ ಮುಂಚೆಯೇ ಅದ್ದೂರಿಯಾಗಿ ನಡೆಸಲು ಮಹಿಷ ದಸರಾ ಆಚರಣಾ ಸಮಿತಿ ಮಹತ್ವದ ಸಭೆ ನಡೆಸಿದೆ. ಬಿಜೆಪಿ(BJP) ಅಧಿಕಾರಕ್ಕೆ ಬಂದಾಗ ಮಹಿಷ ದಸರಾಕ್ಕೆ ಬ್ರೇಕ್ ಹಾಕಲಾಗಿತ್ತು. ಈಗ ಕಾಂಗ್ರೆಸ್(Congress) ಆಡಳಿತಕ್ಕೆ ಬರುತ್ತಲೇ ಮಹಿಷ ದಸರಾಗೆ ಸಮಿತಿ ಸಿದ್ಧತೆ ಆರಂಭಿಸಿದೆ. ಅಕ್ಟೋಬರ್‌ನಲ್ಲಿ ಸಾಂಪ್ರದಾಯಿಕ ಮೈಸೂರು ದಸರಾ ನಡೆಯುತ್ತಿದೆ. ಅದಕ್ಕೂ ಮುನ್ನವೇ ಸೆಪ್ಟಂಬರ್‌ನಲ್ಲೇ ಚಾಮುಂಡಿ ಬೆಟ್ಟದಲ್ಲೇ(Chamundi hill) ಮಹಿಷ ದಸರಾ ನಡೆಸಲು ಸಿದ್ಧತೆ ನಡೆಸಲಾಗ್ತಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಸ್ಥಳ ಹಾಗೂ ದಿನಾಂಕ ನಿಗದಿ ಫೈನಲ್ ಮಾಡಲಾಗುತ್ತದೆ. ಇನ್ನು ಪ್ರೊ. ಮಹೇಶ್ ಚಂದ್ರಗುರು, ಕೆ.ಎಸ್ ಭಗವಾನ್ ನೇತೃತ್ವದಲ್ಲಿ  ಮಹಿಷನ ಬಗ್ಗೆ ದೇಶದ ಉದ್ದಗಲಕ್ಕೂ ಮಾಹಿತಿ ಕಲೆ ಹಾಕಲು ಚಿಂತನೆ ನಡೆದಿದೆ. ಮಹಿಷ ಪ್ರಾಧಿಕಾರ ರಚನೆ ಹಾಗೂ ಮಹಿಷ ಅಧ್ಯಯನ ಪೀಠ ಸ್ಥಾಪನೆಗೆ ಸರ್ಕಾರಕ್ಕೆ  ಒತ್ತಾಯಿಸಲು ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್: ಕಮಿಷನ್ ದಂಗಲ್‌ನಲ್ಲಿ ದಿನಕ್ಕೊಂದು ಟ್ವಿಸ್ಟ್ !

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more