ಸತ್ಯ-ಮಿಥ್ಯಗಳ ಮಧ್ಯೆ ಏನಿದು ಮಹಿಷ ದಸರಾ..? ಏನಿದರ ಮರ್ಮ..?

ಸತ್ಯ-ಮಿಥ್ಯಗಳ ಮಧ್ಯೆ ಏನಿದು ಮಹಿಷ ದಸರಾ..? ಏನಿದರ ಮರ್ಮ..?

Published : Sep 14, 2023, 02:33 PM IST

ದಸರಾ ಸಂಭ್ರಮದಲ್ಲೇ ಈ ಬಾರಿ ನಡೆಯುತ್ತಾ ಮಹಿಷ ದಸರಾ..?
ಮಹಿಷಮರ್ಧಿನಿಯ ಸನ್ನಿಧಿಯಲ್ಲಿ ಮಹಿಷ ದಸರಾ ಸಂಘರ್ಷ..!
ಸರ್ಕಾರ ಬದಲಾಗುತ್ತಿದ್ದಂತೆ ಭುಗಿಲೆದ್ದ ಮಹಿಷ ದಸರಾ ಸಂಘರ್ಷ..!

ದಸರಾ ಸಂಭ್ರಮ ಹತ್ತಿರ ಬರ್ತಾ ಇದ್ದಂತೆ ಭುಗಿಲೆದ್ದು ನಿಂತ ಮಹಿಷ ದಸರಾ (Mahisha Dasara) ಸಂಘರ್ಷ. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮತ್ತೆ ಶುರುವಾಯ್ತು ಮಹಿಷ ಯುದ್ಧ. ಚಾಮುಂಡಿ ಮಿಥ್ಯ, ಮಹಿಷನೇ ಸತ್ಯ ಅಂದ್ರು ಪ್ರಗತಿಪರರು. ಮಹಿಷ ದಸರಾ ಪರ ನಿಂತಿರುವವರಿಗೆ ಬಿಜೆಪಿ ಸಂಸದ ಓಪನ್ ಚಾಲೆಂಜ್ ಹಾಕಿದ್ದಾರೆ. ಮೈಸೂರು ದಸರಾ(Mysore Dasara) ಅಂದ್ರೆ ಇಡೀ ಜಗತ್ತಿಗೇ ಫೇಮಸ್. ದಸರಾ ಬಂತು ಅಂದ್ರೆ ಇಡೀ ಮೈಸೂರಲ್ಲಿ ಹಬ್ಬ. ಇದನ್ನು ನಾಡಹಬ್ಬ ಅಂತಾನೂ ಕರೆಯಲಾಗತ್ತೆ. ಮೈಸೂರು ದಸರಾ ಈ ನಾಡಿನ ಅಸ್ಮಿತೆ. ಮಹಿಷಾಸುರನನ್ನು ತಾಯಿ ಚಾಮುಂಡಿ ಸಂಹಾರ ಮಾಡಿದ ದಿನವನ್ನು ವಿಜಯದಶಮಿಯನ್ನಾಗಿ ಆಚರಿಸೋದು, ಆ ದಿನ ಚಾಮುಂಡೇಶ್ವರಿಯನ್ನು ಅಂಬಾರಿಯಲ್ಲಿಟ್ಟು ವಿಜೃಂಭಣೆಯಿಂದ ಮೆರವಣಿಗೆ ಮಾಡೋದು. ಇದೇ ಮೈಸೂರು ದಸರಾದ ಸೆಂಟರ್ ಆಫ್ ಅಟ್ರಾಕ್ಷನ್. ಇಡೀ ನಾಡೇ ಎದುರು ನೋಡ್ತಾ ಇರೋ ಮೈಸೂರು(Mysore) ದಸರಾ ಹತ್ತಿರ ಬರ್ತಾ ಇದೆ. ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಾಡಿಗೆ ನಾಡೇ ಸಜ್ಜಾಗ್ತಿರೋ ಹೊತ್ತಲ್ಲೇ, ಮಹಿಷ ದಸರ ಸಂಘರ್ಷ ಸದ್ದು ಮಾಡ್ತಾ ಇದೆ. ಅಕ್ಟೋಬರ್ 13ರಂದು ಚಾಮುಂಡಿ ಬೆಟ್ಟದಲ್ಲಿರೋ(Chamundi hill) ಮಹಿಷಾಸುರನ ಪ್ರತಿಮೆಯ ಬಳಿ ಮಹಿಷ ದಸರಾ ಆಚರಿಸಲು ಪ್ರಗತಿಪರರ ಸಂಘಟನೆಗಳು ಸಿದ್ಧತೆ ನಡೆಸ್ತಾ ಇವೆ. ಇದಕ್ಕಾಗಿ ಮಹಿಷ ದಸರ ಆಚರಣೆ ಸಮಿತಿಯನ್ನೂ ರಚಿಸಲಾಗಿದ್ದು, ಮಹಿಷ ದಸರಾ ಆಚರಿಸಿಯೇ ಸಿದ್ಧ ಅಂತ ಸವಾಲ್ ಹಾಕಿ ನಿಂತಿದ್ದಾರೆ. ಆದ್ರೆ ಇದಕ್ಕೆ ಪ್ರತಿ ಸವಾಲ್ ಹಾಕಿರೋ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಅದ್ಹೇಗೆ ಮಹಿಷ ದಸರಾ ಆಚರಿಸ್ತಾರೋ ನೋಡೇ ಬಿಡ್ತೀನಿ ಅಂತ ಅಬ್ಬರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more