ಸಿಡಿ ಲೇಡಿ ಮೆಡಿಕಲ್‌ ಟೆಸ್ಟ್‌ ಸೀಕ್ರೆಟ್‌: ಯಾರಿಗೆ ಕಾದಿದೆ ಗಂಡಾಂತರ, ಯಾರಿಗೆ ಗ್ರಹಚಾರ..?

ಸಿಡಿ ಲೇಡಿ ಮೆಡಿಕಲ್‌ ಟೆಸ್ಟ್‌ ಸೀಕ್ರೆಟ್‌: ಯಾರಿಗೆ ಕಾದಿದೆ ಗಂಡಾಂತರ, ಯಾರಿಗೆ ಗ್ರಹಚಾರ..?

Suvarna News   | Asianet News
Published : Apr 01, 2021, 10:47 AM IST

ಸಂತ್ರಸ್ತ ಯುವತಿ ಜೊತೆ ಬಂದಿರುವ ಸತ್ಯಗಳೇನು?| ವೈದ್ಯರಿಗೇ ಸವಾಲಾಗಿದ್ದೇಕೆ ವೈದ್ಯಕೀಯ ಪರೀಕ್ಷೆ?|  ವೈಜ್ಞಾನಿಕ ಅದೃಷ್ಟ ಯಾರಿಗೆ ಒಲಿಯಲಿದೆ| ಕ್ಲೈಮ್ಯಾಕ್ಸ್‌ ಹಂತದಲ್ಲಿರುವ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌| ಪ್ರಕರಣದ ದಿಕ್ಕು ಬದಲಿಸುತ್ತಾ ಅದೊಂದು ಘಟನೆ?| 

ಬೆಂಗಳೂರು(ಏ.01): ಬರೋಬ್ಬರಿ 28 ದಿನಗಳ ನಂತರ ಸಿಡಿ ಲೇಡಿ ಬಂದಿದ್ದಾಳೆ. ಅವಳ ಜೊತೆ ಬಂದಿರುವ ಸತ್ಯಗಳೇನು?, ವೈದ್ಯರಿಗೇ ಸವಾಲಾಗಿದ್ದೇಕೆ ವೈದ್ಯಕೀಯ ಪರೀಕ್ಷೆ? ಇದರಿಂದ ಬರುವ ಫಲಿತಾಂಶ ಏನಾಗುತ್ತೆ? ವೈಜ್ಞಾನಿಕ ಅದೃಷ್ಟ ಯಾರಿಗೆ ಒಲಿಯಲಿದೆ. ಕ್ಲೈಮ್ಯಾಕ್ಸ್‌ ಹಂತದಲ್ಲಿರುವ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌ ಸಿಕ್ಕಿದೆ.

ಸೆಕ್ಸ್‌ ಸೀಡಿ ಕೇಸ್: ಶಂಕಿತರಿಗೆ ಎಸ್‌ಐಟಿಯಿಂದ ಬಿಗ್ ಶಾಕ್!

ಇಡೀ ಪ್ರಕರಣದ ದಿಕ್ಕು ಬದಲಿಸುತ್ತಾ ಅದೊಂದು ಘಟನೆ? ಇದೆಲ್ಲದರ ಕಂಪ್ಲೀಟ್‌ ಕಹಾನಿಯೇ ಇವತ್ತಿನ ಸುವರ್ಣ ಫೋಕಸ್‌. ಇದೆಲ್ಲರದರ ಬಗ್ಗೆ ವಿವರವಾದ ಮಾಹಿತಿ ಈ ಸುದ್ದಿಯಲ್ಲಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ