ಸಿಡಿ ಲೇಡಿ ಮೆಡಿಕಲ್‌ ಟೆಸ್ಟ್‌ ಸೀಕ್ರೆಟ್‌: ಯಾರಿಗೆ ಕಾದಿದೆ ಗಂಡಾಂತರ, ಯಾರಿಗೆ ಗ್ರಹಚಾರ..?

ಸಿಡಿ ಲೇಡಿ ಮೆಡಿಕಲ್‌ ಟೆಸ್ಟ್‌ ಸೀಕ್ರೆಟ್‌: ಯಾರಿಗೆ ಕಾದಿದೆ ಗಂಡಾಂತರ, ಯಾರಿಗೆ ಗ್ರಹಚಾರ..?

Suvarna News   | Asianet News
Published : Apr 01, 2021, 10:47 AM IST

ಸಂತ್ರಸ್ತ ಯುವತಿ ಜೊತೆ ಬಂದಿರುವ ಸತ್ಯಗಳೇನು?| ವೈದ್ಯರಿಗೇ ಸವಾಲಾಗಿದ್ದೇಕೆ ವೈದ್ಯಕೀಯ ಪರೀಕ್ಷೆ?|  ವೈಜ್ಞಾನಿಕ ಅದೃಷ್ಟ ಯಾರಿಗೆ ಒಲಿಯಲಿದೆ| ಕ್ಲೈಮ್ಯಾಕ್ಸ್‌ ಹಂತದಲ್ಲಿರುವ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌| ಪ್ರಕರಣದ ದಿಕ್ಕು ಬದಲಿಸುತ್ತಾ ಅದೊಂದು ಘಟನೆ?| 

ಬೆಂಗಳೂರು(ಏ.01): ಬರೋಬ್ಬರಿ 28 ದಿನಗಳ ನಂತರ ಸಿಡಿ ಲೇಡಿ ಬಂದಿದ್ದಾಳೆ. ಅವಳ ಜೊತೆ ಬಂದಿರುವ ಸತ್ಯಗಳೇನು?, ವೈದ್ಯರಿಗೇ ಸವಾಲಾಗಿದ್ದೇಕೆ ವೈದ್ಯಕೀಯ ಪರೀಕ್ಷೆ? ಇದರಿಂದ ಬರುವ ಫಲಿತಾಂಶ ಏನಾಗುತ್ತೆ? ವೈಜ್ಞಾನಿಕ ಅದೃಷ್ಟ ಯಾರಿಗೆ ಒಲಿಯಲಿದೆ. ಕ್ಲೈಮ್ಯಾಕ್ಸ್‌ ಹಂತದಲ್ಲಿರುವ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌ ಸಿಕ್ಕಿದೆ.

ಸೆಕ್ಸ್‌ ಸೀಡಿ ಕೇಸ್: ಶಂಕಿತರಿಗೆ ಎಸ್‌ಐಟಿಯಿಂದ ಬಿಗ್ ಶಾಕ್!

ಇಡೀ ಪ್ರಕರಣದ ದಿಕ್ಕು ಬದಲಿಸುತ್ತಾ ಅದೊಂದು ಘಟನೆ? ಇದೆಲ್ಲದರ ಕಂಪ್ಲೀಟ್‌ ಕಹಾನಿಯೇ ಇವತ್ತಿನ ಸುವರ್ಣ ಫೋಕಸ್‌. ಇದೆಲ್ಲರದರ ಬಗ್ಗೆ ವಿವರವಾದ ಮಾಹಿತಿ ಈ ಸುದ್ದಿಯಲ್ಲಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!