Jan 15, 2020, 1:11 PM IST
ಬೆಂಗಳೂರು (ಜ. 15): ಇಂದು ಮಕರ ಸಂಕ್ರಾಂತಿ ಪುಣ್ಯದಿನ. ಇಂದು ಸೂರ್ಯ ತನ್ನ ಪಥವನ್ನು ಬದಲಾಯಿಸುತ್ತಾನೆ. ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಸಂಜೆ 5.30 ಕ್ಕೆ ಸೂರ್ಯರಶ್ಮಿ ಬೀಳಲಿದೆ. ಶಿವನಿಗೆ ಬೆಳಿಗ್ಗೆ 6 ಗಂಟೆಯಿಂದಲೇ ವಿಶೇಷ ಪೂಜೆ ಆರಂಭವಾಗಲಿದೆ.
ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು
ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಸಂಜೆ ಸೂರ್ಯರಶ್ಮಿಯಿಂದ ಪುಳಕಿತನಾದ ಶಿವನಿಗೆ ವಿಶೇಷ ಹೂವಿವ ಅಲಂಕಾರ ಮಾಡಲಾಗುತ್ತದೆ. ಈ ದೃಶ್ಯ ಕಣ್ತುಂಬಿಕೊಳ್ಳಲು ಭಕ್ತಾದಿಗಳು ಕಾತರದಿಂದ ಕಾಯುತ್ತಿದ್ದಾರೆ.