ಬೈಕ್ ನಲ್ಲಿ ಹಿಂಬದಿ ಸವಾರರ ನಿರ್ಬಂಧ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಮಾತ್ರ: ಅಲೋಕ್ ಕುಮಾರ್

ಬೈಕ್ ನಲ್ಲಿ ಹಿಂಬದಿ ಸವಾರರ ನಿರ್ಬಂಧ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಮಾತ್ರ: ಅಲೋಕ್ ಕುಮಾರ್

Published : Aug 04, 2022, 05:15 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಯಿಂದಾಗ ಅಭದ್ರತೆ, ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಹೊಸ ನಿಯಮ ಜಾರಿಯಾಗಿದ್ದು, ನಾಳೆಯಿಂದ (ಆ. 05): ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಯಿಂದಾಗ ಅಭದ್ರತೆ, ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಹೊಸ ನಿಯಮ ಜಾರಿಯಾಗಿದ್ದು, ನಾಳೆಯಿಂದ (ಆ. 05): ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. 

ಈ ಬಗ್ಗೆ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದು, ಈ ನಿಯಮ ರಾತ್ರಿ ಹೊತ್ತು ಮಾತ್ರ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಮಾತ್ರ ಈ ನಿರ್ಬಂಧ ಆದೇಶ ಮಾಡಲಾಗಿದ್ದು, ಇದು ಪೂರ್ತಿ ದಿನ ಆದೇಶ ಇರಲ್ಲ, ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಇಲ್ಲ. ಪ್ರಕರಣಗಳು ಸಂಜೆ ವೇಳೆ ನಡೆಯುವ ಕಾರಣ ಬ್ರೇಕ್ ಮಾಡಲು ಈ ಆದೇಶ ಮಾಡಲಾಗಿದೆ. 

ಪರಿಸ್ಥಿತಿ ಶಾಂತವಾಗಿಲ್ಲದ ಕಾರಣ ಈ ರೀತಿ ಮಾಡಿದ್ದೇವೆ. ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರಬಾರದು. ಸದ್ಯ ಒಂದು ವಾರದ ಮಟ್ಟಿಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ರಾತ್ರಿ ವೇಳೆ ದಾಳಿ ಮಾಡುವುದನ್ನು ನಿಯಂತ್ರಿಸಲು ಇದನ್ನ ಜಾರಿ ಮಾಡಿದ್ದೇವೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರಿಗೆ ಇದರಿಂದ ಸಮಸ್ಯೆ ಇಲ್ಲ' ಎಂದು ಅಲೋಕ್ ಕುಮಾರ್ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಸ್ಪಷ್ಟನೆ ನೀಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more