ಕೊರೋನಾ ಲಸಿಕೆಗೆ ಹೆದರಿ ಮರವೇರಿದ ಭೂಪನನ್ನು ಕೆಳಗಿಳಿಸುವಲ್ಲಿ ಗ್ರಾಮಸ್ಥರು ಸುಸ್ತೋ ಸುಸ್ತು.!

ಕೊರೋನಾ ಲಸಿಕೆಗೆ ಹೆದರಿ ಮರವೇರಿದ ಭೂಪನನ್ನು ಕೆಳಗಿಳಿಸುವಲ್ಲಿ ಗ್ರಾಮಸ್ಥರು ಸುಸ್ತೋ ಸುಸ್ತು.!

Suvarna News   | Asianet News
Published : Sep 02, 2021, 05:50 PM IST

ಒಂದು ಕಡೆ ಲಸಿಕೆ ಕೊರತೆ, ಇನ್ನೊಂದು ಕಡೆ ಲಸಿಕೆ ಕೊಡುತ್ತೇವೆ ಬನ್ನಿ ಎಂದರೂ ಬಾರದ ಜನ..! ಕೊರೊನಾ ಲಸಿಕೆಗೆ ಹೆದರಿ ಭೂಪನೊಬ್ಬ ಮರವೇರಿ ಕುಳಿತಿದ್ದ ಘಟನೆ ಕುರುಗೋಡಿನ ಬೈಲೂರು ಗ್ರಾಮದಲ್ಲಿ ನಡೆದಿದೆ. 

ಬಳ್ಳಾರಿ (ಸೆ. 02): ಒಂದು ಕಡೆ ಲಸಿಕೆ ಕೊರತೆ, ಇನ್ನೊಂದು ಕಡೆ ಲಸಿಕೆ ಕೊಡುತ್ತೇವೆ ಬನ್ನಿ ಎಂದರೂ ಬಾರದ ಜನ..! ಕೊರೊನಾ ಲಸಿಕೆಗೆ ಹೆದರಿ ಭೂಪನೊಬ್ಬ ಮರವೇರಿ ಕುಳಿತಿದ್ದ ಘಟನೆ ಕುರುಗೋಡಿನ ಬೈಲೂರು ಗ್ರಾಮದಲ್ಲಿ ನಡೆದಿದೆ. 

ಲಸಿಕೆ ಅಭಿಯಾನದ ಹಿನ್ನಲೆ ಗ್ರಾಮದ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿತ್ತು. ಲಸಿಕೆ ಹಾಕಿಸಿಕೊಂಡರೆ ಜ್ವರ ಬರುತ್ತದೆಂದು  ಹೆದರಿದ ಹುಲೆಪ್ಪ ಎಂಬ ಯುವಕ ಮರವೇರಿ ಕುಳಿತಿದ್ದ. ಕೊನೆಗೆ ಗ್ರಾಮಸ್ಥರು ಮನವೊಲಿಸಿ ಮರದಿಂದ ಇಳಿಸಿ ಲಸಿಕೆ ಹಾಕಿಸಿದ್ದಾರೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?