ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಸಾವು; ಸಿಎಂ ಪ್ರತಿಕ್ರಿಸಿದ್ಹೀಗೆ

Sep 7, 2021, 1:33 PM IST

ಬೆಂಗಳೂರು (ಸೆ. 07): ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ದೆಹಲಿಗೆ ತೆರಳುವ ಮುನ್ನವೇ ಸಚಿವಾಕಾಂಕ್ಷಿಗಳಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ!

'ರಸ್ತೆ ಗುಂಡಿ ಮುಚ್ಚುವ ಬಗ್ಗೆ ಚರ್ಚೆಯಾಗಿದೆ.  ಮಳೆ ನಿಂತ ಮೇಲೆ ಗುಂಡಿ ಮುಚ್ಚುವ ಕೆಲಸ ಶುರುವಾಗುವುದು. ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.