Mandya: ಸಕ್ಕರೆ ನಾಡಿನಲ್ಲಿ ಕೊರೋನಾ ಅಬ್ಬರ, ಓಂ ಶಕ್ತಿ ಯಾತ್ರೆಗೆ ಹೋಗಿದ್ದ 30 ಮಂದಿಗೆ ಪಾಸಿಟಿವ್

Mandya: ಸಕ್ಕರೆ ನಾಡಿನಲ್ಲಿ ಕೊರೋನಾ ಅಬ್ಬರ, ಓಂ ಶಕ್ತಿ ಯಾತ್ರೆಗೆ ಹೋಗಿದ್ದ 30 ಮಂದಿಗೆ ಪಾಸಿಟಿವ್

Suvarna News   | Asianet News
Published : Jan 04, 2022, 10:31 AM IST

ಸಕ್ಕರೆ ನಾಡಿನಲ್ಲಿ  (Mandya)ಕೊರೋನಾ ಅಬ್ಬರ (Covid 19) ಜೋರಾಗಿದೆ. ತಮಿಳುನಾಡಿನ  (Tamilnadu) ಓಂ ಶಕ್ತಿ ದೇವಾಲಯಕ್ಕೆ  ಪ್ರವಾಸ ಕೈಗೊಂಡ 30 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಒಮಿಕ್ರಾನ್ (Omicron) ಟೆಸ್ಟ್‌ಗೆ ಕೊರೊನಾ ಸೋಂಕಿತರ ಮಾದರಿ ರವಾನೆ ಮಾಡಲಾಗಿದೆ. 
 

ಮಂಡ್ಯ (ಜ. 04): ಸಕ್ಕರೆ ನಾಡಿನಲ್ಲಿ  (Mandya)ಕೊರೋನಾ ಅಬ್ಬರ (Covid 19) ಜೋರಾಗಿದೆ. ತಮಿಳುನಾಡಿನ  (Tamilnadu) ಓಂ ಶಕ್ತಿ ದೇವಾಲಯಕ್ಕೆ  ಪ್ರವಾಸ ಕೈಗೊಂಡ 30 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಒಮಿಕ್ರಾನ್ (Omicron) ಟೆಸ್ಟ್‌ಗೆ ಕೊರೊನಾ ಸೋಂಕಿತರ ಮಾದರಿ ರವಾನೆ ಮಾಡಲಾಗಿದೆ. 

ಸೋಂಕಿತರಿಗೆ ಹೋಂ ಐಸೋಲೇಷನ್‌ (Home Isolation) ನೀಡದೆ ಕೋವಿಡ್ ಕೇರ್ ಸೆಂಟರ್‌ಗೆ ಶಿಫ್ಟ್ ಮಾಡಲಾಗಿದೆ. ಶ್ರೀರಂಗಪಟ್ಟಣದ‌ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆಯಾಗಿದೆ. 
ಕಳೆದ ವಾರ ಶ್ರೀರಂಗಪಟ್ಟಣದ ವಿವಿಧ ಹಳ್ಳಿಗಳಿಂದ ದೇವಾಲಯಕ್ಕೆ 6 ಬಸ್‌ಗಳಲ್ಲಿ ಭಕ್ತರು ತೆರಳಿದ್ದರು. ಇವರಲ್ಲಿ 30 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ವಾಪಸ್ಸಾದವರಿಗೆ ಕಡ್ಡಾಯ ಕೋವಿಡ್ ಟೆಸ್ಟ್ ನಡೆಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ ಎಂದು ಶ್ರೀರಂಗಪಟ್ಟಣ ಟಿಎಚ್‌ಓ ಡಾ.ವೆಂಕಟೇಶ್ ಮಾಹಿತಿ ನೀಡಿದ್ದಾರೆ. 

 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more