BIG 3: ಅಂಬರೀಶ್ ಕನಸು ನನಸು, ಮಂಡ್ಯದಲ್ಲಿ 632 ಮನೆ ಹಂಚಿಕೆ, ಹಾಲಹಳ್ಳಿಯಲ್ಲಿ ಸಂಭ್ರಮ!

BIG 3: ಅಂಬರೀಶ್ ಕನಸು ನನಸು, ಮಂಡ್ಯದಲ್ಲಿ 632 ಮನೆ ಹಂಚಿಕೆ, ಹಾಲಹಳ್ಳಿಯಲ್ಲಿ ಸಂಭ್ರಮ!

Published : Jul 06, 2022, 04:27 PM IST

ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತೋದು ಬಿಗ್ 3. ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಕೊಡಿಸಿದೆ. 2014 ರಲ್ಲಿ ದಿವಂಗತ ಅಂಬರೀಶ್ ವಸತಿ ಸಚಿವರಾಗಿದ್ದಾಗ,  ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ 712 ಮನೆಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಸ್ಲಂ ನಿವಾಸಿಗಳಿಗೆ ಸೂರು ನಿರ್ಮಾಣ ಮಾಡುವ ಕನಸು ಕಂಡಿದ್ದರು ಅಂಬರೀಶ್. ಆದರೆ  ಪ್ರಾಜೆಕ್ಟ್ ಕುಂಟುತ್ತಾ ಸಾಗಿತ್ತು.

ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತೋದು ಬಿಗ್ 3. ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಕೊಡಿಸಿದೆ. 2014 ರಲ್ಲಿ ದಿವಂಗತ ಅಂಬರೀಶ್ ವಸತಿ ಸಚಿವರಾಗಿದ್ದಾಗ,  ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ 712 ಮನೆಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಸ್ಲಂ ನಿವಾಸಿಗಳಿಗೆ ಸೂರು ನಿರ್ಮಾಣ ಮಾಡುವ ಕನಸು ಕಂಡಿದ್ದರು ಅಂಬರೀಶ್. ಆದರೆ  ಪ್ರಾಜೆಕ್ಟ್ ಕುಂಟುತ್ತಾ ಸಾಗಿತ್ತು. 

712 ಮನೆಗಳ 632 ಮನೆಗಳು ನಿರ್ಮಾಣ ಆಗಿ ಮೂರ್ನಾಲ್ಕು ವರ್ಷಗಳು ಕಳೆದರೂ ಮನೆ ಹಂಚಿಕೆಯಾಗಿರಲಿಲ್ಲ. ಜನಪ್ರತಿನಿಧಿಗಳಲ್ಲಿದ್ದ ನೀನಾ ನಾನಾ ಕ್ರೆಡಿಟ್ ವಾರ್‌ನಿಂದ ಮನೆಗಳಿಗೆ ಹಂಚಿಕೆ ಭಾಗ್ಯ ಸಿಕ್ಕಿರಲಿಲ್ಲ. ಸೂರಿಲ್ಲದೇ ಕೊಳಗೇರಿಯಲ್ಲಿ ಜನರು ಪರದಾಡುತ್ತಿದ್ದರು. ಈ ಬಗ್ಗೆ ಬಗ್ 3 ವರದಿ ಪ್ರಸಾರ ಮಾಡಿತು. ವರದಿ ಬಳಿಕ ಮಂಡ್ಯ ಜಿಲ್ಲಾಡಳಿತ ಅಲರ್ಟ್ ಆಗಿದೆ. ಫಲಾನುಭವಿಗಳ ಅಂತಿಮ ಪಟ್ಟಿ ತಯಾರಿಸಲು ಡೀಸಿ ಸೂಚಿಸಿದರು. ಅಂತಿಮವಾಗಿ ವಸತಿ ಸಚಿವ ವಿ ಸೋಮಣ್ಣ, ಮಂಡ್ಯ ಸಂಸದೆ ಸುಮಲತಾ ಬಂದು ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಿದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more