BIG 3: ಅಂಬರೀಶ್ ಕನಸು ನನಸು, ಮಂಡ್ಯದಲ್ಲಿ 632 ಮನೆ ಹಂಚಿಕೆ, ಹಾಲಹಳ್ಳಿಯಲ್ಲಿ ಸಂಭ್ರಮ!

BIG 3: ಅಂಬರೀಶ್ ಕನಸು ನನಸು, ಮಂಡ್ಯದಲ್ಲಿ 632 ಮನೆ ಹಂಚಿಕೆ, ಹಾಲಹಳ್ಳಿಯಲ್ಲಿ ಸಂಭ್ರಮ!

Published : Jul 06, 2022, 04:27 PM IST

ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತೋದು ಬಿಗ್ 3. ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಕೊಡಿಸಿದೆ. 2014 ರಲ್ಲಿ ದಿವಂಗತ ಅಂಬರೀಶ್ ವಸತಿ ಸಚಿವರಾಗಿದ್ದಾಗ,  ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ 712 ಮನೆಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಸ್ಲಂ ನಿವಾಸಿಗಳಿಗೆ ಸೂರು ನಿರ್ಮಾಣ ಮಾಡುವ ಕನಸು ಕಂಡಿದ್ದರು ಅಂಬರೀಶ್. ಆದರೆ  ಪ್ರಾಜೆಕ್ಟ್ ಕುಂಟುತ್ತಾ ಸಾಗಿತ್ತು.

ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತೋದು ಬಿಗ್ 3. ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಕೊಡಿಸಿದೆ. 2014 ರಲ್ಲಿ ದಿವಂಗತ ಅಂಬರೀಶ್ ವಸತಿ ಸಚಿವರಾಗಿದ್ದಾಗ,  ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ 712 ಮನೆಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಸ್ಲಂ ನಿವಾಸಿಗಳಿಗೆ ಸೂರು ನಿರ್ಮಾಣ ಮಾಡುವ ಕನಸು ಕಂಡಿದ್ದರು ಅಂಬರೀಶ್. ಆದರೆ  ಪ್ರಾಜೆಕ್ಟ್ ಕುಂಟುತ್ತಾ ಸಾಗಿತ್ತು. 

712 ಮನೆಗಳ 632 ಮನೆಗಳು ನಿರ್ಮಾಣ ಆಗಿ ಮೂರ್ನಾಲ್ಕು ವರ್ಷಗಳು ಕಳೆದರೂ ಮನೆ ಹಂಚಿಕೆಯಾಗಿರಲಿಲ್ಲ. ಜನಪ್ರತಿನಿಧಿಗಳಲ್ಲಿದ್ದ ನೀನಾ ನಾನಾ ಕ್ರೆಡಿಟ್ ವಾರ್‌ನಿಂದ ಮನೆಗಳಿಗೆ ಹಂಚಿಕೆ ಭಾಗ್ಯ ಸಿಕ್ಕಿರಲಿಲ್ಲ. ಸೂರಿಲ್ಲದೇ ಕೊಳಗೇರಿಯಲ್ಲಿ ಜನರು ಪರದಾಡುತ್ತಿದ್ದರು. ಈ ಬಗ್ಗೆ ಬಗ್ 3 ವರದಿ ಪ್ರಸಾರ ಮಾಡಿತು. ವರದಿ ಬಳಿಕ ಮಂಡ್ಯ ಜಿಲ್ಲಾಡಳಿತ ಅಲರ್ಟ್ ಆಗಿದೆ. ಫಲಾನುಭವಿಗಳ ಅಂತಿಮ ಪಟ್ಟಿ ತಯಾರಿಸಲು ಡೀಸಿ ಸೂಚಿಸಿದರು. ಅಂತಿಮವಾಗಿ ವಸತಿ ಸಚಿವ ವಿ ಸೋಮಣ್ಣ, ಮಂಡ್ಯ ಸಂಸದೆ ಸುಮಲತಾ ಬಂದು ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಿದರು. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more