BIG 3: ಅಂಬರೀಶ್ ಕನಸು ನನಸು, ಮಂಡ್ಯದಲ್ಲಿ 632 ಮನೆ ಹಂಚಿಕೆ, ಹಾಲಹಳ್ಳಿಯಲ್ಲಿ ಸಂಭ್ರಮ!

BIG 3: ಅಂಬರೀಶ್ ಕನಸು ನನಸು, ಮಂಡ್ಯದಲ್ಲಿ 632 ಮನೆ ಹಂಚಿಕೆ, ಹಾಲಹಳ್ಳಿಯಲ್ಲಿ ಸಂಭ್ರಮ!

Published : Jul 06, 2022, 04:27 PM IST

ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತೋದು ಬಿಗ್ 3. ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಕೊಡಿಸಿದೆ. 2014 ರಲ್ಲಿ ದಿವಂಗತ ಅಂಬರೀಶ್ ವಸತಿ ಸಚಿವರಾಗಿದ್ದಾಗ,  ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ 712 ಮನೆಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಸ್ಲಂ ನಿವಾಸಿಗಳಿಗೆ ಸೂರು ನಿರ್ಮಾಣ ಮಾಡುವ ಕನಸು ಕಂಡಿದ್ದರು ಅಂಬರೀಶ್. ಆದರೆ  ಪ್ರಾಜೆಕ್ಟ್ ಕುಂಟುತ್ತಾ ಸಾಗಿತ್ತು.

ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತೋದು ಬಿಗ್ 3. ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಕೊಡಿಸಿದೆ. 2014 ರಲ್ಲಿ ದಿವಂಗತ ಅಂಬರೀಶ್ ವಸತಿ ಸಚಿವರಾಗಿದ್ದಾಗ,  ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ 712 ಮನೆಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಸ್ಲಂ ನಿವಾಸಿಗಳಿಗೆ ಸೂರು ನಿರ್ಮಾಣ ಮಾಡುವ ಕನಸು ಕಂಡಿದ್ದರು ಅಂಬರೀಶ್. ಆದರೆ  ಪ್ರಾಜೆಕ್ಟ್ ಕುಂಟುತ್ತಾ ಸಾಗಿತ್ತು. 

712 ಮನೆಗಳ 632 ಮನೆಗಳು ನಿರ್ಮಾಣ ಆಗಿ ಮೂರ್ನಾಲ್ಕು ವರ್ಷಗಳು ಕಳೆದರೂ ಮನೆ ಹಂಚಿಕೆಯಾಗಿರಲಿಲ್ಲ. ಜನಪ್ರತಿನಿಧಿಗಳಲ್ಲಿದ್ದ ನೀನಾ ನಾನಾ ಕ್ರೆಡಿಟ್ ವಾರ್‌ನಿಂದ ಮನೆಗಳಿಗೆ ಹಂಚಿಕೆ ಭಾಗ್ಯ ಸಿಕ್ಕಿರಲಿಲ್ಲ. ಸೂರಿಲ್ಲದೇ ಕೊಳಗೇರಿಯಲ್ಲಿ ಜನರು ಪರದಾಡುತ್ತಿದ್ದರು. ಈ ಬಗ್ಗೆ ಬಗ್ 3 ವರದಿ ಪ್ರಸಾರ ಮಾಡಿತು. ವರದಿ ಬಳಿಕ ಮಂಡ್ಯ ಜಿಲ್ಲಾಡಳಿತ ಅಲರ್ಟ್ ಆಗಿದೆ. ಫಲಾನುಭವಿಗಳ ಅಂತಿಮ ಪಟ್ಟಿ ತಯಾರಿಸಲು ಡೀಸಿ ಸೂಚಿಸಿದರು. ಅಂತಿಮವಾಗಿ ವಸತಿ ಸಚಿವ ವಿ ಸೋಮಣ್ಣ, ಮಂಡ್ಯ ಸಂಸದೆ ಸುಮಲತಾ ಬಂದು ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಿದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more