ರೈತರ ಹೋರಾಟಕ್ಕೆ ಡೋಂಟ್ ಕೇರ್, ಮಗನಿಗೆ ಅಧಿಕಾರ ದುರುಪಯೋಗಪಡಿಸಿಕೊಂಡ್ರಾ ಸುಮಲತಾ..?

ರೈತರ ಹೋರಾಟಕ್ಕೆ ಡೋಂಟ್ ಕೇರ್, ಮಗನಿಗೆ ಅಧಿಕಾರ ದುರುಪಯೋಗಪಡಿಸಿಕೊಂಡ್ರಾ ಸುಮಲತಾ..?

Published : Jan 20, 2021, 12:40 PM ISTUpdated : Jan 20, 2021, 06:24 PM IST

 ತಮ್ಮ ಪುತ್ರನ ಚಿತ್ರ 'ಬ್ಯಾಡ್ ಮ್ಯಾನರ್ಸ್' ಚಿತ್ರೀಕರಣಕ್ಕಾಗಿ ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಬಳಸಿಕೊಳ್ಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್‌ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಆರೋಪಿಸಿದೆ.

ಬೆಂಗಳೂರು (ಜ. 20): ತಮ್ಮ ಪುತ್ರನ ಚಿತ್ರ 'ಬ್ಯಾಡ್ ಮ್ಯಾನರ್ಸ್' ಚಿತ್ರೀಕರಣಕ್ಕಾಗಿ ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಬಳಸಿಕೊಳ್ಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್‌ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಆರೋಪಿಸಿದೆ.

ಕಾರ್ಖಾನೆ ಖಾಸಗಿ ಆಸ್ತಿಯಲ್ಲ, ಅದು ಜಿಲ್ಲೆಯ ಜನರ ಆಸ್ತಿ. ಇದನ್ನು ಸಂಸದೆ ಸುಮಲತಾ ಅಂಬರೀಶ್‌ ಅರಿಯಬೇಕು. ತಮ್ಮ ಸ್ಥಾಪಿತ ಖಾಸಗಿ ಮನೋಭಾವವನ್ನು ಜಿಲ್ಲೆಯ ಜನರ ಮೇಲೆ ಹೇರುವುದು ಸರಿಯಲ್ಲ. ರೈತರಿಗೆ ಅನುಕೂಲ ಕಲ್ಪಿಸುವ ಸಲುವಾಗಿಯೇ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಿ ಪ್ರಾರಂಭಿಸುತ್ತೇನೆ ಎಂದು ಹೇಳುತ್ತಲೇ 40 ವರ್ಷಗಳ ಕಾಲ ಗುತ್ತಿಗೆ ನೀಡಿ ರೈತರಿಗೆ ಶಾಶ್ವತವಾಗಿ ಅನ್ಯಾಯ ಮಾಡಿದ್ದಾರೆ ಎಂದು ಟೀಕಿಸಿದೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!