ರೈತರ ಹೋರಾಟಕ್ಕೆ ಡೋಂಟ್ ಕೇರ್, ಮಗನಿಗೆ ಅಧಿಕಾರ ದುರುಪಯೋಗಪಡಿಸಿಕೊಂಡ್ರಾ ಸುಮಲತಾ..?

ರೈತರ ಹೋರಾಟಕ್ಕೆ ಡೋಂಟ್ ಕೇರ್, ಮಗನಿಗೆ ಅಧಿಕಾರ ದುರುಪಯೋಗಪಡಿಸಿಕೊಂಡ್ರಾ ಸುಮಲತಾ..?

Published : Jan 20, 2021, 12:40 PM ISTUpdated : Jan 20, 2021, 06:24 PM IST

 ತಮ್ಮ ಪುತ್ರನ ಚಿತ್ರ 'ಬ್ಯಾಡ್ ಮ್ಯಾನರ್ಸ್' ಚಿತ್ರೀಕರಣಕ್ಕಾಗಿ ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಬಳಸಿಕೊಳ್ಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್‌ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಆರೋಪಿಸಿದೆ.

ಬೆಂಗಳೂರು (ಜ. 20): ತಮ್ಮ ಪುತ್ರನ ಚಿತ್ರ 'ಬ್ಯಾಡ್ ಮ್ಯಾನರ್ಸ್' ಚಿತ್ರೀಕರಣಕ್ಕಾಗಿ ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಬಳಸಿಕೊಳ್ಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್‌ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಆರೋಪಿಸಿದೆ.

ಕಾರ್ಖಾನೆ ಖಾಸಗಿ ಆಸ್ತಿಯಲ್ಲ, ಅದು ಜಿಲ್ಲೆಯ ಜನರ ಆಸ್ತಿ. ಇದನ್ನು ಸಂಸದೆ ಸುಮಲತಾ ಅಂಬರೀಶ್‌ ಅರಿಯಬೇಕು. ತಮ್ಮ ಸ್ಥಾಪಿತ ಖಾಸಗಿ ಮನೋಭಾವವನ್ನು ಜಿಲ್ಲೆಯ ಜನರ ಮೇಲೆ ಹೇರುವುದು ಸರಿಯಲ್ಲ. ರೈತರಿಗೆ ಅನುಕೂಲ ಕಲ್ಪಿಸುವ ಸಲುವಾಗಿಯೇ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಿ ಪ್ರಾರಂಭಿಸುತ್ತೇನೆ ಎಂದು ಹೇಳುತ್ತಲೇ 40 ವರ್ಷಗಳ ಕಾಲ ಗುತ್ತಿಗೆ ನೀಡಿ ರೈತರಿಗೆ ಶಾಶ್ವತವಾಗಿ ಅನ್ಯಾಯ ಮಾಡಿದ್ದಾರೆ ಎಂದು ಟೀಕಿಸಿದೆ.

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!