ಕೆಆರ್‌ಎಸ್‌ನಿಂದ 5 ಕಿಮೀ ದೂರದಲ್ಲೇ ಗಣಿಗಾರಿಕೆ, ಸ್ಫೋಟದ ತೀವ್ರತೆಗೆ ಊರುಗಳೇ ನಡುಕ.!

ಕೆಆರ್‌ಎಸ್‌ನಿಂದ 5 ಕಿಮೀ ದೂರದಲ್ಲೇ ಗಣಿಗಾರಿಕೆ, ಸ್ಫೋಟದ ತೀವ್ರತೆಗೆ ಊರುಗಳೇ ನಡುಕ.!

Published : Jul 14, 2021, 10:22 AM ISTUpdated : Jul 14, 2021, 11:20 AM IST

 ಕೆಆರ್‌ಎಸ್ ಜಲಾಶಯದಿಂದ ಕೇವಲ 5 ಕಿಮೀ ದೂರದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಗಣಿಗಾರಿಕೆ ಸ್ಫೋಟದ ತೀವ್ರತೆಗೆ ಊರಿಗೆ ಊರುಗಳೇ ನಡುಗುತ್ತಿವೆ. 

ಬೆಂಗಳೂರು (ಜು. 14): ಕೆಆರ್‌ಎಸ್ ಜಲಾಶಯದಿಂದ ಕೇವಲ 5 ಕಿಮೀ ದೂರದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಗಣಿಗಾರಿಕೆ ಸ್ಫೋಟದ ತೀವ್ರತೆಗೆ ಊರಿಗೆ ಊರುಗಳೇ ನಡುಗುತ್ತಿವೆ. ಇದು ಡ್ಯಾಂಗೆ ಹಾನಿ ಮಾಡುವುದು ಖಂಡಿತ. ಸಾರಾಸಗಟವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಸಂಬಂಧಪಟ್ಟ ಅದಿಕಾರಿಗಳು ಮೌನ ವಹಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇನ್ನು ಸಂಸದೆ ಸುಮಲತಾ ಈ ಪ್ರದೇಶಗಳಿಗೆ ಭೇಟಿ ಕೂಡಾ ನೀಡಿದ್ದರು. 


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!