ಕೊರೋನಾ ಪರೀಕ್ಷೆಗೆ ಅಡ್ಡಿ: ಜೆಡಿಎಸ್‌ MLC ಶ್ರೀಕಂಠೇಗೌಡ, ಪುತ್ರನಿಂದ ಗುಂಡಾಗಿರಿ

ಕೊರೋನಾ ಪರೀಕ್ಷೆಗೆ ಅಡ್ಡಿ: ಜೆಡಿಎಸ್‌ MLC ಶ್ರೀಕಂಠೇಗೌಡ, ಪುತ್ರನಿಂದ ಗುಂಡಾಗಿರಿ

Published : Apr 25, 2020, 03:45 PM IST

ಮಾಧ್ಯಮವರಿಗೆ ಕೊರೊನಾ ಟೆಸ್ಟ್‌ ನಡೆಸುವುದಕ್ಕೆ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ತಮ್ಮ ಪುತ್ರ ಹಾಗೂ ಬೆಂಬಲಿಗರ ಮೂಲಕ ಅಡ್ಡಿಪಡಿಸಿದ್ದಾರೆ.

ಮಂಡ್ಯ, (ಏ.25): ಮಾಧ್ಯಮವರಿಗೆ ಕೊರೋನಾ ಟೆಸ್ಟ್‌ ನಡೆಸುವುದಕ್ಕೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ತಮ್ಮ ಪುತ್ರ ಹಾಗೂ ಬೆಂಬಲಿಗರ ಮೂಲಕ ಅಡ್ಡಿಪಡಿಸಿದ್ದಾರೆ.

ಕೊರೋನಾ ಭೀತಿ: ಮಂಡ್ಯ ಈಗ ರೆಡ್ ಝೋನ್‌

ಅಲ್ಲದೇ ಓರ್ವ ಜನಪ್ರತಿನಿಧಿಯಾಗಿ ಮಾಧ್ಯಮದವರ ಮೇಲೆ ಹಲ್ಲೆ ಮಾಡಿ ಗುಂಡಾವರ್ತನೆ ತೋರಿದ್ದಾರೆ.

"

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!