ಮಂಡ್ಯದ ಹನುಮ ಧ್ವಜದ ಹಿಂದಿದೆ ರೋಚಕ ಕತೆ, ತಪ್ಪು ಯಾರದ್ದು?

ಮಂಡ್ಯದ ಹನುಮ ಧ್ವಜದ ಹಿಂದಿದೆ ರೋಚಕ ಕತೆ, ತಪ್ಪು ಯಾರದ್ದು?

Published : Jan 29, 2024, 11:08 PM IST

ಕೆರಗೋಡು ಹನುಮಧ್ವಜ ಪ್ರಕರಣ, ಪಿಡಿಒ ಅಮಾನತು ಮಾಡಿ ಆದೇಶ, ಮಂಡ್ಯ ಬಂದ್ ಘೋಷಣೆ, ಮಂಡ್ಯದಲ್ಲಿ ಬಿಗುವಿನ ವಾತಾವರಣ ನಿರ್ಮಾಣ, ರಾಷ್ಟ್ರಪತಿಗೆ ಅಗೌರವ ತೋರಿ ನಮ್ಮದು ಹಳ್ಳಿ ಭಾಷೆ ಎಂದರ ಮುಗೀತಾ? ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮಂಡ್ಯದ ಕೆರಗೋಡಿನಲ್ಲಿ ಹಾರಿಸಿದ್ದ ಹನುಮಧ್ವಜವನ್ನು ಪೊಲೀಸ್ ಭದ್ರತೆಯೊಂದಿಗೆ ತೆಗೆದ ಜಿಲ್ಲಾಡಳಿತ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಆದರೆ ಇದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಲಾಠಿ ಚಾರ್ಜ್ ನಡೆದಿದೆ. ಅಖಾಡಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಎಂಟ್ರಿಕೊಟ್ಟಿದೆ. ಮಂಢ್ಯ ಬಂದ್‌ ಘೋಷಿಸಲಾಗಿದೆ. ರಾಜಕೀಯ ಹೋರಾಟಕ್ಕೆ ಮಂಡ್ಯ ವೇದಿಕೆಯಾಗಿದೆ. ಈ ಹನುಮ ಧ್ವಜ ಹಿಂದೆ ರೋಚಕ ಕತೆಯೊಂದಿದೆ. ಹನುಮಧ್ವಜಕ್ಕೆ ಗ್ರಾಮಸ್ಥರೇ ದುಡ್ಡ ಸಂಗ್ರಹಿಸಿದ್ದಾರೆ.ಆದರೆ ಏಕಾಏಕಿ ಸರ್ಕಾರ ಮಧ್ಯಪ್ರವೇಶಿಸಿದ್ದು ಏಕೆ? ಅಷ್ಟಕ್ಕೂ ಹನುಮಧ್ವಜ ವಿವಾದಕ್ಕೆ ಕಾರಣವೇನು?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more