ಮಂಡ್ಯದ ಹನುಮ ಧ್ವಜದ ಹಿಂದಿದೆ ರೋಚಕ ಕತೆ, ತಪ್ಪು ಯಾರದ್ದು?

ಮಂಡ್ಯದ ಹನುಮ ಧ್ವಜದ ಹಿಂದಿದೆ ರೋಚಕ ಕತೆ, ತಪ್ಪು ಯಾರದ್ದು?

Published : Jan 29, 2024, 11:08 PM IST

ಕೆರಗೋಡು ಹನುಮಧ್ವಜ ಪ್ರಕರಣ, ಪಿಡಿಒ ಅಮಾನತು ಮಾಡಿ ಆದೇಶ, ಮಂಡ್ಯ ಬಂದ್ ಘೋಷಣೆ, ಮಂಡ್ಯದಲ್ಲಿ ಬಿಗುವಿನ ವಾತಾವರಣ ನಿರ್ಮಾಣ, ರಾಷ್ಟ್ರಪತಿಗೆ ಅಗೌರವ ತೋರಿ ನಮ್ಮದು ಹಳ್ಳಿ ಭಾಷೆ ಎಂದರ ಮುಗೀತಾ? ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮಂಡ್ಯದ ಕೆರಗೋಡಿನಲ್ಲಿ ಹಾರಿಸಿದ್ದ ಹನುಮಧ್ವಜವನ್ನು ಪೊಲೀಸ್ ಭದ್ರತೆಯೊಂದಿಗೆ ತೆಗೆದ ಜಿಲ್ಲಾಡಳಿತ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಆದರೆ ಇದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಲಾಠಿ ಚಾರ್ಜ್ ನಡೆದಿದೆ. ಅಖಾಡಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಎಂಟ್ರಿಕೊಟ್ಟಿದೆ. ಮಂಢ್ಯ ಬಂದ್‌ ಘೋಷಿಸಲಾಗಿದೆ. ರಾಜಕೀಯ ಹೋರಾಟಕ್ಕೆ ಮಂಡ್ಯ ವೇದಿಕೆಯಾಗಿದೆ. ಈ ಹನುಮ ಧ್ವಜ ಹಿಂದೆ ರೋಚಕ ಕತೆಯೊಂದಿದೆ. ಹನುಮಧ್ವಜಕ್ಕೆ ಗ್ರಾಮಸ್ಥರೇ ದುಡ್ಡ ಸಂಗ್ರಹಿಸಿದ್ದಾರೆ.ಆದರೆ ಏಕಾಏಕಿ ಸರ್ಕಾರ ಮಧ್ಯಪ್ರವೇಶಿಸಿದ್ದು ಏಕೆ? ಅಷ್ಟಕ್ಕೂ ಹನುಮಧ್ವಜ ವಿವಾದಕ್ಕೆ ಕಾರಣವೇನು?

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more