ಕೆಆರ್‌ಎಸ್ ಭರ್ತಿ, ಪ್ರವಾಹದ ಎಚ್ಚರಿಕೆ, ನದಿ ಪಾತ್ರದ ಬಳಿ ತೆರಳದಂತೆ ಸೂಚನೆ

Oct 27, 2021, 9:36 AM IST

ಮಂಡ್ಯ (ಅ. 27): ಕೃಷ್ಣರಾಜ ಸಾಗರ ಭರ್ತಿಯಾಗಿರುವ ಹಿನ್ನಲೆಯಲ್ಲಿ ಕಾವೇರಿ ನೀರಾವರಿ ನಿಗಮ ಪ್ರವಾಹದ ಎಚ್ಚರಿಕೆ ನೀಡಿದೆ. ನದಿ ಪಾತ್ರದ ಬಳಿ ಜನ, ಜಾನುವಾರುಗಳು ತೆರಳದಂತೆ ಜನರಿಗೆ ಸೂಚನೆ ನೀಡಲಾಗಿದೆ. 

ಹೊಟೇಲ್‌ನಲ್ಲಿ ಮಧ್ಯರಾತ್ರಿ ಕುಮಾರಸ್ವಾಮಿ ರಹಸ್ಯ ಸಭೆ: ಹಳೇ ಫೈಲ್ ಓಪನ್