ಮೈಷುಗರ್ ವಿಚಾರದಲ್ಲಿ ಸಂಸದೆ ಸುಮಲತಾ ವಿರುದ್ಧ ತಿರುಗಿಬಿದ್ರ ಜನ?

ಮೈಷುಗರ್ ವಿಚಾರದಲ್ಲಿ ಸಂಸದೆ ಸುಮಲತಾ ವಿರುದ್ಧ ತಿರುಗಿಬಿದ್ರ ಜನ?

Published : Jun 12, 2020, 05:07 PM ISTUpdated : Jul 13, 2020, 10:38 AM IST

ಮೈಷುಗರ್ ಖಾಸಗಿಕರಣಕ್ಕೆ ಸಂಸದೆ ಸುಮಲತಾ ಒಲವು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ  ಸುಮಲತಾ ವಿರುದ್ಧ  ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. 
 

ಬೆಂಗಳೂರು (ಜೂ. 12): ಮೈಷುಗರ್ ಖಾಸಗಿಕರಣಕ್ಕೆ ಸಂಸದೆ ಸುಮಲತಾ ಒಲವು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ  ಸುಮಲತಾ ವಿರುದ್ಧ  ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. 

ನಯ, ನಾಜೂಕಿನಿಂದ ಮಾತನಾಡಿ ಸಂಸದರು ರೈತರನ್ನು ಯಾಮಾರಿಸುವ ಪ್ರಯತ್ನ ಮಾಡ್ತಿದ್ದಾರೆ. ಸುಮಲತಾಗೆ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಆಸಕ್ತಿಯೇ ಇಲ್ಲ. ಮೈಷುಗರ್ ಬಗ್ಗೆ ಜನರಿಗಿರುವ ಭಾವನಾತ್ಮಕ ಸಂಬಂಧ ಹಾಳು ಮಾಡಲು ಸುಮಲತಾ ಹೊರಟಿದ್ದಾರೆ. ರೈತರ ಗೋಳು, ರೈತರ ಸಂಕಷ್ಟ ಅಂತೆಲ್ಲಾ ನಯವಾಗಿ‌ ಮಾತನಾಡಿ ಯಾಮಾರಿಸುತ್ತಿದ್ದಾರೆ.  ಸರ್ಕಾರಿ ಸ್ವಾಮ್ಯದಲ್ಲೆ ಕಾರ್ಖಾನೆ ಉಳಿಸಿಕೊಳ್ಳುವ ಬಗ್ಗೆ ಸುಮಲತಾಗೆ ಎಳ್ಳಷ್ಟು ಆಸಕ್ತಿ ಇಲ್ಲ. ಮೈಷುಗರ್ ಖಾಸಗೀಕರಣದ ಉದ್ದೇಶದ ಹಿಂದೆ  ಸಕ್ಕರೆ‌ ಲಾಬಿ ಹುನ್ನಾರ ಇದೆ. ಸುಮಲತಾ ರೈತ ಕುಲಕ್ಕೆ ಧಕ್ಕೆ ತರುವ ಕೆಲಸ ಮಾಡ್ತಿದ್ದಾರೆ ಎಂದು ರೈತರು ಆಕ್ರೋಶ ರೈತ ಮುಖಂಡೆ ಸುನಂದಾ ಜಯರಾಂ ಹೇಳಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?