ಮೈಷುಗರ್ ವಿಚಾರದಲ್ಲಿ ಸಂಸದೆ ಸುಮಲತಾ ವಿರುದ್ಧ ತಿರುಗಿಬಿದ್ರ ಜನ?

ಮೈಷುಗರ್ ವಿಚಾರದಲ್ಲಿ ಸಂಸದೆ ಸುಮಲತಾ ವಿರುದ್ಧ ತಿರುಗಿಬಿದ್ರ ಜನ?

Published : Jun 12, 2020, 05:07 PM ISTUpdated : Jul 13, 2020, 10:38 AM IST

ಮೈಷುಗರ್ ಖಾಸಗಿಕರಣಕ್ಕೆ ಸಂಸದೆ ಸುಮಲತಾ ಒಲವು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ  ಸುಮಲತಾ ವಿರುದ್ಧ  ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. 
 

ಬೆಂಗಳೂರು (ಜೂ. 12): ಮೈಷುಗರ್ ಖಾಸಗಿಕರಣಕ್ಕೆ ಸಂಸದೆ ಸುಮಲತಾ ಒಲವು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ  ಸುಮಲತಾ ವಿರುದ್ಧ  ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. 

ನಯ, ನಾಜೂಕಿನಿಂದ ಮಾತನಾಡಿ ಸಂಸದರು ರೈತರನ್ನು ಯಾಮಾರಿಸುವ ಪ್ರಯತ್ನ ಮಾಡ್ತಿದ್ದಾರೆ. ಸುಮಲತಾಗೆ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಆಸಕ್ತಿಯೇ ಇಲ್ಲ. ಮೈಷುಗರ್ ಬಗ್ಗೆ ಜನರಿಗಿರುವ ಭಾವನಾತ್ಮಕ ಸಂಬಂಧ ಹಾಳು ಮಾಡಲು ಸುಮಲತಾ ಹೊರಟಿದ್ದಾರೆ. ರೈತರ ಗೋಳು, ರೈತರ ಸಂಕಷ್ಟ ಅಂತೆಲ್ಲಾ ನಯವಾಗಿ‌ ಮಾತನಾಡಿ ಯಾಮಾರಿಸುತ್ತಿದ್ದಾರೆ.  ಸರ್ಕಾರಿ ಸ್ವಾಮ್ಯದಲ್ಲೆ ಕಾರ್ಖಾನೆ ಉಳಿಸಿಕೊಳ್ಳುವ ಬಗ್ಗೆ ಸುಮಲತಾಗೆ ಎಳ್ಳಷ್ಟು ಆಸಕ್ತಿ ಇಲ್ಲ. ಮೈಷುಗರ್ ಖಾಸಗೀಕರಣದ ಉದ್ದೇಶದ ಹಿಂದೆ  ಸಕ್ಕರೆ‌ ಲಾಬಿ ಹುನ್ನಾರ ಇದೆ. ಸುಮಲತಾ ರೈತ ಕುಲಕ್ಕೆ ಧಕ್ಕೆ ತರುವ ಕೆಲಸ ಮಾಡ್ತಿದ್ದಾರೆ ಎಂದು ರೈತರು ಆಕ್ರೋಶ ರೈತ ಮುಖಂಡೆ ಸುನಂದಾ ಜಯರಾಂ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!