ಮೈಷುಗರ್ ವಿಚಾರದಲ್ಲಿ ಸಂಸದೆ ಸುಮಲತಾ ವಿರುದ್ಧ ತಿರುಗಿಬಿದ್ರ ಜನ?

ಮೈಷುಗರ್ ವಿಚಾರದಲ್ಲಿ ಸಂಸದೆ ಸುಮಲತಾ ವಿರುದ್ಧ ತಿರುಗಿಬಿದ್ರ ಜನ?

Published : Jun 12, 2020, 05:07 PM ISTUpdated : Jul 13, 2020, 10:38 AM IST

ಮೈಷುಗರ್ ಖಾಸಗಿಕರಣಕ್ಕೆ ಸಂಸದೆ ಸುಮಲತಾ ಒಲವು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ  ಸುಮಲತಾ ವಿರುದ್ಧ  ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. 
 

ಬೆಂಗಳೂರು (ಜೂ. 12): ಮೈಷುಗರ್ ಖಾಸಗಿಕರಣಕ್ಕೆ ಸಂಸದೆ ಸುಮಲತಾ ಒಲವು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ  ಸುಮಲತಾ ವಿರುದ್ಧ  ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. 

ನಯ, ನಾಜೂಕಿನಿಂದ ಮಾತನಾಡಿ ಸಂಸದರು ರೈತರನ್ನು ಯಾಮಾರಿಸುವ ಪ್ರಯತ್ನ ಮಾಡ್ತಿದ್ದಾರೆ. ಸುಮಲತಾಗೆ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಆಸಕ್ತಿಯೇ ಇಲ್ಲ. ಮೈಷುಗರ್ ಬಗ್ಗೆ ಜನರಿಗಿರುವ ಭಾವನಾತ್ಮಕ ಸಂಬಂಧ ಹಾಳು ಮಾಡಲು ಸುಮಲತಾ ಹೊರಟಿದ್ದಾರೆ. ರೈತರ ಗೋಳು, ರೈತರ ಸಂಕಷ್ಟ ಅಂತೆಲ್ಲಾ ನಯವಾಗಿ‌ ಮಾತನಾಡಿ ಯಾಮಾರಿಸುತ್ತಿದ್ದಾರೆ.  ಸರ್ಕಾರಿ ಸ್ವಾಮ್ಯದಲ್ಲೆ ಕಾರ್ಖಾನೆ ಉಳಿಸಿಕೊಳ್ಳುವ ಬಗ್ಗೆ ಸುಮಲತಾಗೆ ಎಳ್ಳಷ್ಟು ಆಸಕ್ತಿ ಇಲ್ಲ. ಮೈಷುಗರ್ ಖಾಸಗೀಕರಣದ ಉದ್ದೇಶದ ಹಿಂದೆ  ಸಕ್ಕರೆ‌ ಲಾಬಿ ಹುನ್ನಾರ ಇದೆ. ಸುಮಲತಾ ರೈತ ಕುಲಕ್ಕೆ ಧಕ್ಕೆ ತರುವ ಕೆಲಸ ಮಾಡ್ತಿದ್ದಾರೆ ಎಂದು ರೈತರು ಆಕ್ರೋಶ ರೈತ ಮುಖಂಡೆ ಸುನಂದಾ ಜಯರಾಂ ಹೇಳಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?