ಮೈಷುಗರ್ ವಿಚಾರದಲ್ಲಿ ಸಂಸದೆ ಸುಮಲತಾ ವಿರುದ್ಧ ತಿರುಗಿಬಿದ್ರ ಜನ?

ಮೈಷುಗರ್ ವಿಚಾರದಲ್ಲಿ ಸಂಸದೆ ಸುಮಲತಾ ವಿರುದ್ಧ ತಿರುಗಿಬಿದ್ರ ಜನ?

Published : Jun 12, 2020, 05:07 PM ISTUpdated : Jul 13, 2020, 10:38 AM IST

ಮೈಷುಗರ್ ಖಾಸಗಿಕರಣಕ್ಕೆ ಸಂಸದೆ ಸುಮಲತಾ ಒಲವು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ  ಸುಮಲತಾ ವಿರುದ್ಧ  ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. 
 

ಬೆಂಗಳೂರು (ಜೂ. 12): ಮೈಷುಗರ್ ಖಾಸಗಿಕರಣಕ್ಕೆ ಸಂಸದೆ ಸುಮಲತಾ ಒಲವು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ  ಸುಮಲತಾ ವಿರುದ್ಧ  ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. 

ನಯ, ನಾಜೂಕಿನಿಂದ ಮಾತನಾಡಿ ಸಂಸದರು ರೈತರನ್ನು ಯಾಮಾರಿಸುವ ಪ್ರಯತ್ನ ಮಾಡ್ತಿದ್ದಾರೆ. ಸುಮಲತಾಗೆ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಆಸಕ್ತಿಯೇ ಇಲ್ಲ. ಮೈಷುಗರ್ ಬಗ್ಗೆ ಜನರಿಗಿರುವ ಭಾವನಾತ್ಮಕ ಸಂಬಂಧ ಹಾಳು ಮಾಡಲು ಸುಮಲತಾ ಹೊರಟಿದ್ದಾರೆ. ರೈತರ ಗೋಳು, ರೈತರ ಸಂಕಷ್ಟ ಅಂತೆಲ್ಲಾ ನಯವಾಗಿ‌ ಮಾತನಾಡಿ ಯಾಮಾರಿಸುತ್ತಿದ್ದಾರೆ.  ಸರ್ಕಾರಿ ಸ್ವಾಮ್ಯದಲ್ಲೆ ಕಾರ್ಖಾನೆ ಉಳಿಸಿಕೊಳ್ಳುವ ಬಗ್ಗೆ ಸುಮಲತಾಗೆ ಎಳ್ಳಷ್ಟು ಆಸಕ್ತಿ ಇಲ್ಲ. ಮೈಷುಗರ್ ಖಾಸಗೀಕರಣದ ಉದ್ದೇಶದ ಹಿಂದೆ  ಸಕ್ಕರೆ‌ ಲಾಬಿ ಹುನ್ನಾರ ಇದೆ. ಸುಮಲತಾ ರೈತ ಕುಲಕ್ಕೆ ಧಕ್ಕೆ ತರುವ ಕೆಲಸ ಮಾಡ್ತಿದ್ದಾರೆ ಎಂದು ರೈತರು ಆಕ್ರೋಶ ರೈತ ಮುಖಂಡೆ ಸುನಂದಾ ಜಯರಾಂ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!