ಲೈಂಗಿಕ ದೌರ್ಜನ ನಡೆದೇ ಇಲ್ಲ, ಹಣಕ್ಕಾಗಿ ನಡೆದ ಷಡ್ಯಂತ್ರವಿದು: ವಕೀಲ ರಾಜೇಶ್

ಲೈಂಗಿಕ ದೌರ್ಜನ ನಡೆದೇ ಇಲ್ಲ, ಹಣಕ್ಕಾಗಿ ನಡೆದ ಷಡ್ಯಂತ್ರವಿದು: ವಕೀಲ ರಾಜೇಶ್

Published : Oct 19, 2021, 11:51 AM IST

ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು (ಅ. 19): ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಆರೋಪದ ಬಗ್ಗೆ ವಕೀಲ ರಾಜೇಶ್ ಭಟ್ ಪ್ರತಿಕ್ರಿಯಿಸಿದ್ಧಾರೆ' 'ಈ ಪ್ರಕರಣ ನಡೆದೇ ಇಲ್ಲ. ಇದು ನನ್ನ ವಿರುದ್ಧ ನಡೆದ ಷಡ್ಯಂತ್ರ. ನಾನು ಕದ್ರಿ ಪೊಲೀಸ್ ಠಾಣೆಗೆ ಈ ಮೊದಲೇ ದೂರು ಕೊಟ್ಟಿದ್ದೆ. ಆದರೆ ಪೊಲೀಸರು ಇನ್ನೂ ವಿಚಾರಣೆ ಮಾಡಿಲ್ಲ. ಹಣ ವಸೂಲಿ ಮಾಡುವ ಉದ್ದೇಶದಿಂದ ಈ ರೀತಿ ಆರೋಪ ಮಾಡಲಾಗಿದೆ. ಇದರಲ್ಲಿ ಸಾಕಷ್ಟು ಮಂದಿ ಭಾಗಿಯಾಗಿದ್ಧಾರೆ' ಎಂದು ರಾಜೇಶ್ ಆಡಿಯೋ ಮೂಲಕ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!