ಲೈಂಗಿಕ ದೌರ್ಜನ ನಡೆದೇ ಇಲ್ಲ, ಹಣಕ್ಕಾಗಿ ನಡೆದ ಷಡ್ಯಂತ್ರವಿದು: ವಕೀಲ ರಾಜೇಶ್

ಲೈಂಗಿಕ ದೌರ್ಜನ ನಡೆದೇ ಇಲ್ಲ, ಹಣಕ್ಕಾಗಿ ನಡೆದ ಷಡ್ಯಂತ್ರವಿದು: ವಕೀಲ ರಾಜೇಶ್

Suvarna News   | Asianet News
Published : Oct 19, 2021, 11:51 AM IST

ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು (ಅ. 19): ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಆರೋಪದ ಬಗ್ಗೆ ವಕೀಲ ರಾಜೇಶ್ ಭಟ್ ಪ್ರತಿಕ್ರಿಯಿಸಿದ್ಧಾರೆ' 'ಈ ಪ್ರಕರಣ ನಡೆದೇ ಇಲ್ಲ. ಇದು ನನ್ನ ವಿರುದ್ಧ ನಡೆದ ಷಡ್ಯಂತ್ರ. ನಾನು ಕದ್ರಿ ಪೊಲೀಸ್ ಠಾಣೆಗೆ ಈ ಮೊದಲೇ ದೂರು ಕೊಟ್ಟಿದ್ದೆ. ಆದರೆ ಪೊಲೀಸರು ಇನ್ನೂ ವಿಚಾರಣೆ ಮಾಡಿಲ್ಲ. ಹಣ ವಸೂಲಿ ಮಾಡುವ ಉದ್ದೇಶದಿಂದ ಈ ರೀತಿ ಆರೋಪ ಮಾಡಲಾಗಿದೆ. ಇದರಲ್ಲಿ ಸಾಕಷ್ಟು ಮಂದಿ ಭಾಗಿಯಾಗಿದ್ಧಾರೆ' ಎಂದು ರಾಜೇಶ್ ಆಡಿಯೋ ಮೂಲಕ ಹೇಳಿದ್ದಾರೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?