ಲೈಂಗಿಕ ದೌರ್ಜನ ನಡೆದೇ ಇಲ್ಲ, ಹಣಕ್ಕಾಗಿ ನಡೆದ ಷಡ್ಯಂತ್ರವಿದು: ವಕೀಲ ರಾಜೇಶ್

ಲೈಂಗಿಕ ದೌರ್ಜನ ನಡೆದೇ ಇಲ್ಲ, ಹಣಕ್ಕಾಗಿ ನಡೆದ ಷಡ್ಯಂತ್ರವಿದು: ವಕೀಲ ರಾಜೇಶ್

Suvarna News   | Asianet News
Published : Oct 19, 2021, 11:51 AM IST

ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು (ಅ. 19): ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಆರೋಪದ ಬಗ್ಗೆ ವಕೀಲ ರಾಜೇಶ್ ಭಟ್ ಪ್ರತಿಕ್ರಿಯಿಸಿದ್ಧಾರೆ' 'ಈ ಪ್ರಕರಣ ನಡೆದೇ ಇಲ್ಲ. ಇದು ನನ್ನ ವಿರುದ್ಧ ನಡೆದ ಷಡ್ಯಂತ್ರ. ನಾನು ಕದ್ರಿ ಪೊಲೀಸ್ ಠಾಣೆಗೆ ಈ ಮೊದಲೇ ದೂರು ಕೊಟ್ಟಿದ್ದೆ. ಆದರೆ ಪೊಲೀಸರು ಇನ್ನೂ ವಿಚಾರಣೆ ಮಾಡಿಲ್ಲ. ಹಣ ವಸೂಲಿ ಮಾಡುವ ಉದ್ದೇಶದಿಂದ ಈ ರೀತಿ ಆರೋಪ ಮಾಡಲಾಗಿದೆ. ಇದರಲ್ಲಿ ಸಾಕಷ್ಟು ಮಂದಿ ಭಾಗಿಯಾಗಿದ್ಧಾರೆ' ಎಂದು ರಾಜೇಶ್ ಆಡಿಯೋ ಮೂಲಕ ಹೇಳಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?