ಲೈಂಗಿಕ ದೌರ್ಜನ ನಡೆದೇ ಇಲ್ಲ, ಹಣಕ್ಕಾಗಿ ನಡೆದ ಷಡ್ಯಂತ್ರವಿದು: ವಕೀಲ ರಾಜೇಶ್

ಲೈಂಗಿಕ ದೌರ್ಜನ ನಡೆದೇ ಇಲ್ಲ, ಹಣಕ್ಕಾಗಿ ನಡೆದ ಷಡ್ಯಂತ್ರವಿದು: ವಕೀಲ ರಾಜೇಶ್

Suvarna News   | Asianet News
Published : Oct 19, 2021, 11:51 AM IST

ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು (ಅ. 19): ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಆರೋಪದ ಬಗ್ಗೆ ವಕೀಲ ರಾಜೇಶ್ ಭಟ್ ಪ್ರತಿಕ್ರಿಯಿಸಿದ್ಧಾರೆ' 'ಈ ಪ್ರಕರಣ ನಡೆದೇ ಇಲ್ಲ. ಇದು ನನ್ನ ವಿರುದ್ಧ ನಡೆದ ಷಡ್ಯಂತ್ರ. ನಾನು ಕದ್ರಿ ಪೊಲೀಸ್ ಠಾಣೆಗೆ ಈ ಮೊದಲೇ ದೂರು ಕೊಟ್ಟಿದ್ದೆ. ಆದರೆ ಪೊಲೀಸರು ಇನ್ನೂ ವಿಚಾರಣೆ ಮಾಡಿಲ್ಲ. ಹಣ ವಸೂಲಿ ಮಾಡುವ ಉದ್ದೇಶದಿಂದ ಈ ರೀತಿ ಆರೋಪ ಮಾಡಲಾಗಿದೆ. ಇದರಲ್ಲಿ ಸಾಕಷ್ಟು ಮಂದಿ ಭಾಗಿಯಾಗಿದ್ಧಾರೆ' ಎಂದು ರಾಜೇಶ್ ಆಡಿಯೋ ಮೂಲಕ ಹೇಳಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?