ಲೈಂಗಿಕ ದೌರ್ಜನ ನಡೆದೇ ಇಲ್ಲ, ಹಣಕ್ಕಾಗಿ ನಡೆದ ಷಡ್ಯಂತ್ರವಿದು: ವಕೀಲ ರಾಜೇಶ್

ಲೈಂಗಿಕ ದೌರ್ಜನ ನಡೆದೇ ಇಲ್ಲ, ಹಣಕ್ಕಾಗಿ ನಡೆದ ಷಡ್ಯಂತ್ರವಿದು: ವಕೀಲ ರಾಜೇಶ್

Suvarna News   | Asianet News
Published : Oct 19, 2021, 11:51 AM IST

ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು (ಅ. 19): ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಆರೋಪದ ಬಗ್ಗೆ ವಕೀಲ ರಾಜೇಶ್ ಭಟ್ ಪ್ರತಿಕ್ರಿಯಿಸಿದ್ಧಾರೆ' 'ಈ ಪ್ರಕರಣ ನಡೆದೇ ಇಲ್ಲ. ಇದು ನನ್ನ ವಿರುದ್ಧ ನಡೆದ ಷಡ್ಯಂತ್ರ. ನಾನು ಕದ್ರಿ ಪೊಲೀಸ್ ಠಾಣೆಗೆ ಈ ಮೊದಲೇ ದೂರು ಕೊಟ್ಟಿದ್ದೆ. ಆದರೆ ಪೊಲೀಸರು ಇನ್ನೂ ವಿಚಾರಣೆ ಮಾಡಿಲ್ಲ. ಹಣ ವಸೂಲಿ ಮಾಡುವ ಉದ್ದೇಶದಿಂದ ಈ ರೀತಿ ಆರೋಪ ಮಾಡಲಾಗಿದೆ. ಇದರಲ್ಲಿ ಸಾಕಷ್ಟು ಮಂದಿ ಭಾಗಿಯಾಗಿದ್ಧಾರೆ' ಎಂದು ರಾಜೇಶ್ ಆಡಿಯೋ ಮೂಲಕ ಹೇಳಿದ್ದಾರೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!