ಮಂಗಳೂರು ಗೋಲಿಬಾರ್‌ನಲ್ಲಿ  ಮೃತಪಟ್ಟವರಿಗೆ ಪರಿಹಾರ ಇಲ್ಲ! ಆದೇಶ ಹಿಂಪಡೆದ ಸಿಎಂ

ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಪರಿಹಾರ ಇಲ್ಲ! ಆದೇಶ ಹಿಂಪಡೆದ ಸಿಎಂ

Suvarna News   | Asianet News
Published : Dec 25, 2019, 02:13 PM ISTUpdated : Dec 25, 2019, 05:25 PM IST
  • ಪೊಲೀಸ್‌ ಗೋಲಿಬಾರ್‌ನಲ್ಲಿ ಮೃತಪಟ್ಟವರಿಗಿಲ್ಲ ಪರಿಹಾರ
  • ಪರಿಹಾರ ಆದೇಶ ಹಿಂಪಡೆದ ಬಿ.ಎಸ್. ಯಡಿಯೂರಪ್ಪ
  • ಡಿ.19ರಂದು ಮಂಗಳೂರಿನಲ್ಲಿ ನಡೆದಿದ್ದ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ 

ಮಂಗಳೂರು (ಡಿ.25): ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡುವ ಆದೇಶವನ್ನು ಹಿಂಪಡೆಯುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಬುಧವಾರ ಪ್ರಕಟಿಸಿದರು.  

ಪೊಲೀಸ್ ಗೋಲಿಬಾರ್‌ನಲ್ಲಿ ಮೃತಪಟ್ಟವರ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಅವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪರಿಹಾರ ಕೊಡುವುದು ಸರಿಯಲ್ಲ ಎಂದು ಸಿಎಂ ಹೇಳಿದರು.

ಕಳೆದ ಡಿ.19ರಂದು ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದರು. 
ಡಿಸೆಂಬರ್ 25ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!