ಮಂಗಳೂರು ಬ್ಯಾಂಕ್‌ನ 15 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್‌ಗೆ ಟ್ವಿಸ್ಟ್

ಮಂಗಳೂರು ಬ್ಯಾಂಕ್‌ನ 15 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್‌ಗೆ ಟ್ವಿಸ್ಟ್

Published : Jan 19, 2025, 10:24 PM IST

ಮಂಗಳೂರಿನ ಕೋಟೆಕಾರ್ ಸಹಾಕಾರಿ ಬ್ಯಾಂಕ್‌ನಿಂದ 15 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಕೆಲ ಟ್ವಿಸ್ಟ್ ಸಿಕ್ಕಿದೆ. ಈ ಘಟನೆ ಹಿಂದಿ ಒಡಿಶಾ ದರೋಡೆಕೋರರ ಲಿಂಕ್ ಅನುಮಾನ ಹೆಚ್ಚಾಗತೊಡಗಿದೆ.

ಮಂಗಳೂರು(ಜ.20) ಮಂಗಳೂರಿನ ಬ್ಯಾಂಕ್‌ನಿಂದ 15 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣಕ್ಕೆ ಹಲವು ಟ್ವಿಸ್ಟ್ ಎದುರಾಗಿದೆ. ಮಂಗಳೂರಿನಲ್ಲಿ ನಡೆದ ದರೋಡೆ ಮಾದರಿಗೂ ಒಡಿಶಾದಲ್ಲಿ ನಡೆಗ ದರೋಡೆಗೆ ಲಿಂಕ್ ಇದೆಯಾ ಅನ್ನೋ ಅನುಮಾನ ಪೊಲೀಸರನ್ನು ಕಾಡುತ್ತಿದೆ. ಪ್ರಮುಖವಾಗಿ ಎರಡೂ ಪ್ರಕರಣಗಳಲ್ಲಿ ಹಲವು ಸಾಮ್ಯತೆಗಳು ಕಾಣುತ್ತಿದೆ. ಸದ್ಯ ಮಂಗಳೂರು ಪ್ರಕರಣದ ರೋಚಕ ಅಪ್‌ಡೇಟ್ ಇಲ್ಲಿದೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more