Mangaluru blast case: ಅಪ್ಪ ದೇಶ ಕಾಯೋ ಸೈನಿಕ, ಮಗ ಉಗ್ರ! ಅಬ್ದುಲ್ ಮತೀನ್‌ಗೆ ಟೆರರ್ ನಂಟು ಬೆಳೆದಿದ್ದೆಲ್ಲಿ?

Mangaluru blast case: ಅಪ್ಪ ದೇಶ ಕಾಯೋ ಸೈನಿಕ, ಮಗ ಉಗ್ರ! ಅಬ್ದುಲ್ ಮತೀನ್‌ಗೆ ಟೆರರ್ ನಂಟು ಬೆಳೆದಿದ್ದೆಲ್ಲಿ?

Published : Nov 22, 2022, 04:29 PM IST

ಮಂಗಳೂರು ಸ್ಫೋಟದ ರೂವಾರಿ  ಅಬ್ದುಲ್ ಮತೀನ್ ಎಂಬುದನ್ನು ಡಿಜಿಪಿ ಅಲೋಕ್ ಕುಮಾರ್ ಹೇಳೀಕೆ ನೀಡಿದ್ದಾರೆ. ಕಳೆದ ಮೂರು ವರ್ಷದಿಂದ ನಾಪತ್ತೆಯಾಗಿರುವ ಶಂಕಿತ ಉಗ್ರ ಮತೀನ್ ಅವರ ತಂದೆ ಮುನ್ಸೂರ್‌ ಖಾನ್‌ 26 ವರ್ಷ ಭಾರತೀಯ ಸೇನೆಯಲ್ಲಿದ್ದರು. ಎಂಜಿನಿಯರಿಂಗ್‌ ಓದಲು ಬೆಂಗಳೂರಿಗೆ ಹೋದವನಿಗೆ ಉಗ್ರ ನಂಟು ಬೆಳೆದಿತ್ತು.

ಮಂಗಳೂರು ಸ್ಫೋಟದ ರೂವಾರಿ  ಅಬ್ದುಲ್ ಮತೀನ್ ಎಂಬುದನ್ನು ಡಿಜಿಪಿ ಅಲೋಕ್ ಕುಮಾರ್ ಹೇಳೀಕೆ ನೀಡಿದ್ದಾರೆ. ಕಳೆದ ಮೂರು ವರ್ಷದಿಂದ ನಾಪತ್ತೆಯಾಗಿರುವ ಶಂಕಿತ ಉಗ್ರ ಮತೀನ್ ಅವರ ತಂದೆ ಮುನ್ಸೂರ್‌ ಖಾನ್‌ 26 ವರ್ಷ ಭಾರತೀಯ ಸೇನೆಯಲ್ಲಿದ್ದರು. ಎಂಜಿನಿಯರಿಂಗ್‌ ಓದಲು ಬೆಂಗಳೂರಿಗೆ ಹೋದವನಿಗೆ ಉಗ್ರ ನಂಟು ಬೆಳೆದಿತ್ತು. ಪುಣೆಯ ಉಗ್ರ ಅಡ್ಮಿನ್‌ ಅಗಿರೋ ವಾಟ್ಸಪ್‌ ಗ್ರೂಪ್‌ನಲ್ಲಿ ಶಾರೀಕ್‌ ಮತ್ತು ಮಾಜ್‌ ಮುನೀರ್‌ ಸಕ್ರಿಯರಾಗಿದ್ದರು. ಶಾರೀಕ್‌ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯವನಾಗಿದ್ದು, ಮಾಜ್‌ ಮುನೀರ್‌ ಮತ್ತು ಮತಿನ್‌ ಕೂಡ ಈ ಪ್ರದೇಶವರಾಗಿದ್ದಾರೆ. ಎಲ್ಲರೂ ಸ್ನೇಹಿತರಾಗಿದ್ದರು. ಪುಣೆಯಲ್ಲಿರುವ ಉಗ್ರ ಸಂಘಟನೆ ಜೊತೆಗೆ ಮತಿನ್‌ ಸಂಪರ್ಕ ಇಟ್ಟುಕೊಂಡಿದ್ದು, ಈತ ಶಾರೀಕ್‌ನ ಬ್ರೈನ್‌ ವಾಶ್‌ ಮಾಡಿದ್ದ. 2019ರಲ್ಲಿ ತಮಿಳುನಾಡಿನ ಹಿಂದೂ ನಾಯಕನ ಹತ್ಯೆ ಕೇಸ್‌ನ ಆರೋಪಿಗಳ ಜೊತೆ ಇವರಿಗೆ ನಂಟು ಬೆಳೆದಿದ್ದು, 2019ರಲ್ಲಿ ಬೆಂಗಳೂರಿನಲ್ಲಿ ನಡೆದ ಐಸಿಸ್‌ ಸಭೆಗಳಲ್ಲೂ ಮತೀನ್‌ ಭಾಗಿಯಾಗಿದ್ದ. ಆಷ್ಘಾನ್‌, ಸಿರಿಯಾದಲ್ಲಿ ಐಸಿಸ್‌ ಸೇರಲು ಮುಸ್ಲಿಂ ಯುವಕರಿಗೆ ಪ್ರಚೋದನೆ ನೀಡುತ್ತಿದ್ದ ಎನ್ನಲಾಗಿದೆ. ತನ್ನ ಊರಿನ ಯುವಕರನ್ನು ಕೂಡ ಐಸಿಸ್‌ನತ್ತ ಸೆಳೆಯಲು ಯತ್ನಿಸುತ್ತಿದ್ದ. ಇದೇ ರೀತಿ ಶಾರೀಕ್‌ನ ತಲೆ ಕೆಡಿಸಿದ್ದ ಎನ್ನಲಾಗುತ್ತಿದೆ. 2019ರಿಂದ ನಾಪತ್ತೆಯಾಗಿರೋ ಮತೀನ್‌ಗಾಗಿ ಎನ್‌ಐಎ .3 ಲಕ್ಷ ಬಹುಮಾನ ಘೋಷಿಸಿದೆ ಎಂಬುದು ಗಮನಿಸಬೇಕು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ