Mangaluru blast case: ಅಪ್ಪ ದೇಶ ಕಾಯೋ ಸೈನಿಕ, ಮಗ ಉಗ್ರ! ಅಬ್ದುಲ್ ಮತೀನ್‌ಗೆ ಟೆರರ್ ನಂಟು ಬೆಳೆದಿದ್ದೆಲ್ಲಿ?

Mangaluru blast case: ಅಪ್ಪ ದೇಶ ಕಾಯೋ ಸೈನಿಕ, ಮಗ ಉಗ್ರ! ಅಬ್ದುಲ್ ಮತೀನ್‌ಗೆ ಟೆರರ್ ನಂಟು ಬೆಳೆದಿದ್ದೆಲ್ಲಿ?

Published : Nov 22, 2022, 04:29 PM IST

ಮಂಗಳೂರು ಸ್ಫೋಟದ ರೂವಾರಿ  ಅಬ್ದುಲ್ ಮತೀನ್ ಎಂಬುದನ್ನು ಡಿಜಿಪಿ ಅಲೋಕ್ ಕುಮಾರ್ ಹೇಳೀಕೆ ನೀಡಿದ್ದಾರೆ. ಕಳೆದ ಮೂರು ವರ್ಷದಿಂದ ನಾಪತ್ತೆಯಾಗಿರುವ ಶಂಕಿತ ಉಗ್ರ ಮತೀನ್ ಅವರ ತಂದೆ ಮುನ್ಸೂರ್‌ ಖಾನ್‌ 26 ವರ್ಷ ಭಾರತೀಯ ಸೇನೆಯಲ್ಲಿದ್ದರು. ಎಂಜಿನಿಯರಿಂಗ್‌ ಓದಲು ಬೆಂಗಳೂರಿಗೆ ಹೋದವನಿಗೆ ಉಗ್ರ ನಂಟು ಬೆಳೆದಿತ್ತು.

ಮಂಗಳೂರು ಸ್ಫೋಟದ ರೂವಾರಿ  ಅಬ್ದುಲ್ ಮತೀನ್ ಎಂಬುದನ್ನು ಡಿಜಿಪಿ ಅಲೋಕ್ ಕುಮಾರ್ ಹೇಳೀಕೆ ನೀಡಿದ್ದಾರೆ. ಕಳೆದ ಮೂರು ವರ್ಷದಿಂದ ನಾಪತ್ತೆಯಾಗಿರುವ ಶಂಕಿತ ಉಗ್ರ ಮತೀನ್ ಅವರ ತಂದೆ ಮುನ್ಸೂರ್‌ ಖಾನ್‌ 26 ವರ್ಷ ಭಾರತೀಯ ಸೇನೆಯಲ್ಲಿದ್ದರು. ಎಂಜಿನಿಯರಿಂಗ್‌ ಓದಲು ಬೆಂಗಳೂರಿಗೆ ಹೋದವನಿಗೆ ಉಗ್ರ ನಂಟು ಬೆಳೆದಿತ್ತು. ಪುಣೆಯ ಉಗ್ರ ಅಡ್ಮಿನ್‌ ಅಗಿರೋ ವಾಟ್ಸಪ್‌ ಗ್ರೂಪ್‌ನಲ್ಲಿ ಶಾರೀಕ್‌ ಮತ್ತು ಮಾಜ್‌ ಮುನೀರ್‌ ಸಕ್ರಿಯರಾಗಿದ್ದರು. ಶಾರೀಕ್‌ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯವನಾಗಿದ್ದು, ಮಾಜ್‌ ಮುನೀರ್‌ ಮತ್ತು ಮತಿನ್‌ ಕೂಡ ಈ ಪ್ರದೇಶವರಾಗಿದ್ದಾರೆ. ಎಲ್ಲರೂ ಸ್ನೇಹಿತರಾಗಿದ್ದರು. ಪುಣೆಯಲ್ಲಿರುವ ಉಗ್ರ ಸಂಘಟನೆ ಜೊತೆಗೆ ಮತಿನ್‌ ಸಂಪರ್ಕ ಇಟ್ಟುಕೊಂಡಿದ್ದು, ಈತ ಶಾರೀಕ್‌ನ ಬ್ರೈನ್‌ ವಾಶ್‌ ಮಾಡಿದ್ದ. 2019ರಲ್ಲಿ ತಮಿಳುನಾಡಿನ ಹಿಂದೂ ನಾಯಕನ ಹತ್ಯೆ ಕೇಸ್‌ನ ಆರೋಪಿಗಳ ಜೊತೆ ಇವರಿಗೆ ನಂಟು ಬೆಳೆದಿದ್ದು, 2019ರಲ್ಲಿ ಬೆಂಗಳೂರಿನಲ್ಲಿ ನಡೆದ ಐಸಿಸ್‌ ಸಭೆಗಳಲ್ಲೂ ಮತೀನ್‌ ಭಾಗಿಯಾಗಿದ್ದ. ಆಷ್ಘಾನ್‌, ಸಿರಿಯಾದಲ್ಲಿ ಐಸಿಸ್‌ ಸೇರಲು ಮುಸ್ಲಿಂ ಯುವಕರಿಗೆ ಪ್ರಚೋದನೆ ನೀಡುತ್ತಿದ್ದ ಎನ್ನಲಾಗಿದೆ. ತನ್ನ ಊರಿನ ಯುವಕರನ್ನು ಕೂಡ ಐಸಿಸ್‌ನತ್ತ ಸೆಳೆಯಲು ಯತ್ನಿಸುತ್ತಿದ್ದ. ಇದೇ ರೀತಿ ಶಾರೀಕ್‌ನ ತಲೆ ಕೆಡಿಸಿದ್ದ ಎನ್ನಲಾಗುತ್ತಿದೆ. 2019ರಿಂದ ನಾಪತ್ತೆಯಾಗಿರೋ ಮತೀನ್‌ಗಾಗಿ ಎನ್‌ಐಎ .3 ಲಕ್ಷ ಬಹುಮಾನ ಘೋಷಿಸಿದೆ ಎಂಬುದು ಗಮನಿಸಬೇಕು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!