Mangaluru blast case: ಅಪ್ಪ ದೇಶ ಕಾಯೋ ಸೈನಿಕ, ಮಗ ಉಗ್ರ! ಅಬ್ದುಲ್ ಮತೀನ್‌ಗೆ ಟೆರರ್ ನಂಟು ಬೆಳೆದಿದ್ದೆಲ್ಲಿ?

Mangaluru blast case: ಅಪ್ಪ ದೇಶ ಕಾಯೋ ಸೈನಿಕ, ಮಗ ಉಗ್ರ! ಅಬ್ದುಲ್ ಮತೀನ್‌ಗೆ ಟೆರರ್ ನಂಟು ಬೆಳೆದಿದ್ದೆಲ್ಲಿ?

Published : Nov 22, 2022, 04:29 PM IST

ಮಂಗಳೂರು ಸ್ಫೋಟದ ರೂವಾರಿ  ಅಬ್ದುಲ್ ಮತೀನ್ ಎಂಬುದನ್ನು ಡಿಜಿಪಿ ಅಲೋಕ್ ಕುಮಾರ್ ಹೇಳೀಕೆ ನೀಡಿದ್ದಾರೆ. ಕಳೆದ ಮೂರು ವರ್ಷದಿಂದ ನಾಪತ್ತೆಯಾಗಿರುವ ಶಂಕಿತ ಉಗ್ರ ಮತೀನ್ ಅವರ ತಂದೆ ಮುನ್ಸೂರ್‌ ಖಾನ್‌ 26 ವರ್ಷ ಭಾರತೀಯ ಸೇನೆಯಲ್ಲಿದ್ದರು. ಎಂಜಿನಿಯರಿಂಗ್‌ ಓದಲು ಬೆಂಗಳೂರಿಗೆ ಹೋದವನಿಗೆ ಉಗ್ರ ನಂಟು ಬೆಳೆದಿತ್ತು.

ಮಂಗಳೂರು ಸ್ಫೋಟದ ರೂವಾರಿ  ಅಬ್ದುಲ್ ಮತೀನ್ ಎಂಬುದನ್ನು ಡಿಜಿಪಿ ಅಲೋಕ್ ಕುಮಾರ್ ಹೇಳೀಕೆ ನೀಡಿದ್ದಾರೆ. ಕಳೆದ ಮೂರು ವರ್ಷದಿಂದ ನಾಪತ್ತೆಯಾಗಿರುವ ಶಂಕಿತ ಉಗ್ರ ಮತೀನ್ ಅವರ ತಂದೆ ಮುನ್ಸೂರ್‌ ಖಾನ್‌ 26 ವರ್ಷ ಭಾರತೀಯ ಸೇನೆಯಲ್ಲಿದ್ದರು. ಎಂಜಿನಿಯರಿಂಗ್‌ ಓದಲು ಬೆಂಗಳೂರಿಗೆ ಹೋದವನಿಗೆ ಉಗ್ರ ನಂಟು ಬೆಳೆದಿತ್ತು. ಪುಣೆಯ ಉಗ್ರ ಅಡ್ಮಿನ್‌ ಅಗಿರೋ ವಾಟ್ಸಪ್‌ ಗ್ರೂಪ್‌ನಲ್ಲಿ ಶಾರೀಕ್‌ ಮತ್ತು ಮಾಜ್‌ ಮುನೀರ್‌ ಸಕ್ರಿಯರಾಗಿದ್ದರು. ಶಾರೀಕ್‌ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯವನಾಗಿದ್ದು, ಮಾಜ್‌ ಮುನೀರ್‌ ಮತ್ತು ಮತಿನ್‌ ಕೂಡ ಈ ಪ್ರದೇಶವರಾಗಿದ್ದಾರೆ. ಎಲ್ಲರೂ ಸ್ನೇಹಿತರಾಗಿದ್ದರು. ಪುಣೆಯಲ್ಲಿರುವ ಉಗ್ರ ಸಂಘಟನೆ ಜೊತೆಗೆ ಮತಿನ್‌ ಸಂಪರ್ಕ ಇಟ್ಟುಕೊಂಡಿದ್ದು, ಈತ ಶಾರೀಕ್‌ನ ಬ್ರೈನ್‌ ವಾಶ್‌ ಮಾಡಿದ್ದ. 2019ರಲ್ಲಿ ತಮಿಳುನಾಡಿನ ಹಿಂದೂ ನಾಯಕನ ಹತ್ಯೆ ಕೇಸ್‌ನ ಆರೋಪಿಗಳ ಜೊತೆ ಇವರಿಗೆ ನಂಟು ಬೆಳೆದಿದ್ದು, 2019ರಲ್ಲಿ ಬೆಂಗಳೂರಿನಲ್ಲಿ ನಡೆದ ಐಸಿಸ್‌ ಸಭೆಗಳಲ್ಲೂ ಮತೀನ್‌ ಭಾಗಿಯಾಗಿದ್ದ. ಆಷ್ಘಾನ್‌, ಸಿರಿಯಾದಲ್ಲಿ ಐಸಿಸ್‌ ಸೇರಲು ಮುಸ್ಲಿಂ ಯುವಕರಿಗೆ ಪ್ರಚೋದನೆ ನೀಡುತ್ತಿದ್ದ ಎನ್ನಲಾಗಿದೆ. ತನ್ನ ಊರಿನ ಯುವಕರನ್ನು ಕೂಡ ಐಸಿಸ್‌ನತ್ತ ಸೆಳೆಯಲು ಯತ್ನಿಸುತ್ತಿದ್ದ. ಇದೇ ರೀತಿ ಶಾರೀಕ್‌ನ ತಲೆ ಕೆಡಿಸಿದ್ದ ಎನ್ನಲಾಗುತ್ತಿದೆ. 2019ರಿಂದ ನಾಪತ್ತೆಯಾಗಿರೋ ಮತೀನ್‌ಗಾಗಿ ಎನ್‌ಐಎ .3 ಲಕ್ಷ ಬಹುಮಾನ ಘೋಷಿಸಿದೆ ಎಂಬುದು ಗಮನಿಸಬೇಕು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!