ಮಂಗಳೂರು ಬಾಂಬ್ ಬ್ಲಾಸ್ಟ್ : ಶಂಕಿತನ ಬಗ್ಗೆ ಕಂಡಕ್ಟರ್ ಬಾಯ್ಬಿಟ್ರು ಸ್ಫೋಟಕ ವಿಚಾರ

ಮಂಗಳೂರು ಬಾಂಬ್ ಬ್ಲಾಸ್ಟ್ : ಶಂಕಿತನ ಬಗ್ಗೆ ಕಂಡಕ್ಟರ್ ಬಾಯ್ಬಿಟ್ರು ಸ್ಫೋಟಕ ವಿಚಾರ

Published : Jan 21, 2020, 03:07 PM IST

ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ ಒಂದೊಂದು ಟ್ವಿಸ್ಟ್ ಪಡೆಯುತ್ತಿದೆ. ಶಂಕಿತನಿಗಾಗಿ ಖಾಕಿ ಪಡೆ ಬೆನ್ನತ್ತಿದೆ. ಶಂಕಿತನ ಬಗ್ಗೆ ಖಾಸಗಿ ಬಸ್ ಕಂಡಕ್ಟರ್ ಸ್ಫೋಟಕ ವಿಚಾರವೊಂದನ್ನು ಸುವರ್ಣ ನ್ಯೂಸ್ ಜೊತೆ  ಹೇಳಿಕೊಂಡಿದ್ದಾರೆ. 

ಮಂಗಳೂರು (ಜ. 21): ಬಾಂಬ್ ಬ್ಲಾಸ್ಟ್ ಪ್ರಕರಣ ಒಂದೊಂದು ಟ್ವಿಸ್ಟ್ ಪಡೆಯುತ್ತಿದೆ. ಶಂಕಿತನಿಗಾಗಿ ಖಾಕಿ ಪಡೆ ಬೆನ್ನತ್ತಿದೆ. ಶಂಕಿತನ ಬಗ್ಗೆ ಖಾಸಗಿ ಬಸ್ ಕಂಡಕ್ಟರ್ ಸ್ಫೋಟಕ ವಿಚಾರವೊಂದನ್ನು ಸುವರ್ಣ ನ್ಯೂಸ್ ಜೊತೆ ಹೇಳಿಕೊಂಡಿದ್ದಾರೆ. 

'ಸ್ಟೇಟ್ ಬ್ಯಾಂಕ್‌ನಲ್ಲಿ ಶಂಕಿತ ಓಡೋಡಿ ಬಂದು ಬಸ್ ಹತ್ತಿದ. ಹಿಂದಿನ ಸೀಟಿನ ಕಿಟಕಿ ಬದಿಯಲ್ಲಿ ಕುಳಿತಿದ್ದ. ನೋಡುವುದಕ್ಕೆ ಸ್ವಲ್ಪ ಎತ್ತರವಾಗಿದ್ದ' ಎಂದು ಕಂಡಕ್ಟರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಕಂಡಕ್ಟರ್ ಜೊತೆ ಸುವರ್ಣ ನ್ಯೂಸ್ ಪ್ರತಿನಿಧಿ ನಡೆಸಿದ ಚಿಟ್‌ಚಾಟ್ ಇದು..! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!