ಮಂಗಳೂರು ಬಾಂಬ್ ಬ್ಲಾಸ್ಟ್ : ಶಂಕಿತನ ಬಗ್ಗೆ ಕಂಡಕ್ಟರ್ ಬಾಯ್ಬಿಟ್ರು ಸ್ಫೋಟಕ ವಿಚಾರ

ಮಂಗಳೂರು ಬಾಂಬ್ ಬ್ಲಾಸ್ಟ್ : ಶಂಕಿತನ ಬಗ್ಗೆ ಕಂಡಕ್ಟರ್ ಬಾಯ್ಬಿಟ್ರು ಸ್ಫೋಟಕ ವಿಚಾರ

Suvarna News   | Asianet News
Published : Jan 21, 2020, 03:07 PM IST

ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ ಒಂದೊಂದು ಟ್ವಿಸ್ಟ್ ಪಡೆಯುತ್ತಿದೆ. ಶಂಕಿತನಿಗಾಗಿ ಖಾಕಿ ಪಡೆ ಬೆನ್ನತ್ತಿದೆ. ಶಂಕಿತನ ಬಗ್ಗೆ ಖಾಸಗಿ ಬಸ್ ಕಂಡಕ್ಟರ್ ಸ್ಫೋಟಕ ವಿಚಾರವೊಂದನ್ನು ಸುವರ್ಣ ನ್ಯೂಸ್ ಜೊತೆ  ಹೇಳಿಕೊಂಡಿದ್ದಾರೆ. 

ಮಂಗಳೂರು (ಜ. 21): ಬಾಂಬ್ ಬ್ಲಾಸ್ಟ್ ಪ್ರಕರಣ ಒಂದೊಂದು ಟ್ವಿಸ್ಟ್ ಪಡೆಯುತ್ತಿದೆ. ಶಂಕಿತನಿಗಾಗಿ ಖಾಕಿ ಪಡೆ ಬೆನ್ನತ್ತಿದೆ. ಶಂಕಿತನ ಬಗ್ಗೆ ಖಾಸಗಿ ಬಸ್ ಕಂಡಕ್ಟರ್ ಸ್ಫೋಟಕ ವಿಚಾರವೊಂದನ್ನು ಸುವರ್ಣ ನ್ಯೂಸ್ ಜೊತೆ ಹೇಳಿಕೊಂಡಿದ್ದಾರೆ. 

'ಸ್ಟೇಟ್ ಬ್ಯಾಂಕ್‌ನಲ್ಲಿ ಶಂಕಿತ ಓಡೋಡಿ ಬಂದು ಬಸ್ ಹತ್ತಿದ. ಹಿಂದಿನ ಸೀಟಿನ ಕಿಟಕಿ ಬದಿಯಲ್ಲಿ ಕುಳಿತಿದ್ದ. ನೋಡುವುದಕ್ಕೆ ಸ್ವಲ್ಪ ಎತ್ತರವಾಗಿದ್ದ' ಎಂದು ಕಂಡಕ್ಟರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಕಂಡಕ್ಟರ್ ಜೊತೆ ಸುವರ್ಣ ನ್ಯೂಸ್ ಪ್ರತಿನಿಧಿ ನಡೆಸಿದ ಚಿಟ್‌ಚಾಟ್ ಇದು..! 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!