ಮಂಗಳೂರು ಬಾಂಬ್ ಬ್ಲಾಸ್ಟ್ : ಶಂಕಿತನ ಬಗ್ಗೆ ಕಂಡಕ್ಟರ್ ಬಾಯ್ಬಿಟ್ರು ಸ್ಫೋಟಕ ವಿಚಾರ

ಮಂಗಳೂರು ಬಾಂಬ್ ಬ್ಲಾಸ್ಟ್ : ಶಂಕಿತನ ಬಗ್ಗೆ ಕಂಡಕ್ಟರ್ ಬಾಯ್ಬಿಟ್ರು ಸ್ಫೋಟಕ ವಿಚಾರ

Suvarna News   | Asianet News
Published : Jan 21, 2020, 03:07 PM IST

ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ ಒಂದೊಂದು ಟ್ವಿಸ್ಟ್ ಪಡೆಯುತ್ತಿದೆ. ಶಂಕಿತನಿಗಾಗಿ ಖಾಕಿ ಪಡೆ ಬೆನ್ನತ್ತಿದೆ. ಶಂಕಿತನ ಬಗ್ಗೆ ಖಾಸಗಿ ಬಸ್ ಕಂಡಕ್ಟರ್ ಸ್ಫೋಟಕ ವಿಚಾರವೊಂದನ್ನು ಸುವರ್ಣ ನ್ಯೂಸ್ ಜೊತೆ  ಹೇಳಿಕೊಂಡಿದ್ದಾರೆ. 

ಮಂಗಳೂರು (ಜ. 21): ಬಾಂಬ್ ಬ್ಲಾಸ್ಟ್ ಪ್ರಕರಣ ಒಂದೊಂದು ಟ್ವಿಸ್ಟ್ ಪಡೆಯುತ್ತಿದೆ. ಶಂಕಿತನಿಗಾಗಿ ಖಾಕಿ ಪಡೆ ಬೆನ್ನತ್ತಿದೆ. ಶಂಕಿತನ ಬಗ್ಗೆ ಖಾಸಗಿ ಬಸ್ ಕಂಡಕ್ಟರ್ ಸ್ಫೋಟಕ ವಿಚಾರವೊಂದನ್ನು ಸುವರ್ಣ ನ್ಯೂಸ್ ಜೊತೆ ಹೇಳಿಕೊಂಡಿದ್ದಾರೆ. 

'ಸ್ಟೇಟ್ ಬ್ಯಾಂಕ್‌ನಲ್ಲಿ ಶಂಕಿತ ಓಡೋಡಿ ಬಂದು ಬಸ್ ಹತ್ತಿದ. ಹಿಂದಿನ ಸೀಟಿನ ಕಿಟಕಿ ಬದಿಯಲ್ಲಿ ಕುಳಿತಿದ್ದ. ನೋಡುವುದಕ್ಕೆ ಸ್ವಲ್ಪ ಎತ್ತರವಾಗಿದ್ದ' ಎಂದು ಕಂಡಕ್ಟರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಕಂಡಕ್ಟರ್ ಜೊತೆ ಸುವರ್ಣ ನ್ಯೂಸ್ ಪ್ರತಿನಿಧಿ ನಡೆಸಿದ ಚಿಟ್‌ಚಾಟ್ ಇದು..! 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್