ಸಲೂನ್‌ನಿಂದ ಹೊರಬಿದ್ದ ಸ್ಫೋಟಕ ಮಾಹಿತಿ, ಶಂಕಿತನ ಬಳಿಯಿದ್ದ ಇನ್ನೊಂದು ಬ್ಯಾಗ್ ಎಲ್ಲೋಯ್ತು?

ಸಲೂನ್‌ನಿಂದ ಹೊರಬಿದ್ದ ಸ್ಫೋಟಕ ಮಾಹಿತಿ, ಶಂಕಿತನ ಬಳಿಯಿದ್ದ ಇನ್ನೊಂದು ಬ್ಯಾಗ್ ಎಲ್ಲೋಯ್ತು?

Published : Jan 21, 2020, 06:13 PM IST

ಭಾರೀ ಅಪಾಯ ತಪ್ಪಿಸಿದ ಸಲೂನ್ ಕೆಲಸಗಾರ/ ಶಂಕಿತನ ಬಳಿ ಇದ್ದಿದ್ದು ಎರಡು ಬ್ಯಾಗ್/ ಹಾಗಾದರೆ ಇನ್ನೊಂದು ಬ್ಯಾಗ್ ಎಲ್ಲಿಗೆ ಹೋಯ್ತು? ಸುವರ್ಣ ನ್ಯೂಸ್ ನೀಡ್ತಿದೆ ಎಲ್ಲ ವಿವರ

ಮಂಗಳೂರು(ಜ. 21)  ಮಂಗಳೂರು ಬಾಂಬ್ ಪ್ರಕರಣ ಒಂದೊಂದೆ ಹೊಸ ಅಂಶಗಳನ್ನು ಮುಂದೆ ಇಡುತ್ತಿದೆ. ಶಂಕಿತನ ಮುಖಚಹರೆ ಹೋಲುವ ವ್ಯಕ್ತಿಗಳ ಪೋಟೋವನ್ನು ಜನರು ಕಳಿಸಿಕೊಟ್ಟಿದ್ದಾರೆ ಎಂದು ಪೊಲೀಸ್ ಆಯುಕ್ತ ಹರ್ಷ ತಿಳಿಸಿದ್ದಾರೆ.

ಹಾಗಾದರೆ ಶಂಕಿತ ಉಗ್ರ ಎಲ್ಲಿಂದ ಬಂದಿದ್ದ? ಸಲೂನ್ ಕೆಲಸಗಾರರ ಬಳಿ ಏನು ಕೇಳಿದ? ಅಷ್ಟಕ್ಕೂ ಶಂಕಿತ ಉಗ್ರ ತಂದಿದ್ದು ಒಂದಲ್ಲ ಎರಡು ಬ್ಯಾಗ್! ಹಾಗಾದರೆ ಆ ಬ್ಯಾಗ್ ಎಲ್ಲಿಗೆ ಹೋಯ್ತು?

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?