ಸಲೂನ್‌ನಿಂದ ಹೊರಬಿದ್ದ ಸ್ಫೋಟಕ ಮಾಹಿತಿ, ಶಂಕಿತನ ಬಳಿಯಿದ್ದ ಇನ್ನೊಂದು ಬ್ಯಾಗ್ ಎಲ್ಲೋಯ್ತು?

ಸಲೂನ್‌ನಿಂದ ಹೊರಬಿದ್ದ ಸ್ಫೋಟಕ ಮಾಹಿತಿ, ಶಂಕಿತನ ಬಳಿಯಿದ್ದ ಇನ್ನೊಂದು ಬ್ಯಾಗ್ ಎಲ್ಲೋಯ್ತು?

Published : Jan 21, 2020, 06:13 PM IST

ಭಾರೀ ಅಪಾಯ ತಪ್ಪಿಸಿದ ಸಲೂನ್ ಕೆಲಸಗಾರ/ ಶಂಕಿತನ ಬಳಿ ಇದ್ದಿದ್ದು ಎರಡು ಬ್ಯಾಗ್/ ಹಾಗಾದರೆ ಇನ್ನೊಂದು ಬ್ಯಾಗ್ ಎಲ್ಲಿಗೆ ಹೋಯ್ತು? ಸುವರ್ಣ ನ್ಯೂಸ್ ನೀಡ್ತಿದೆ ಎಲ್ಲ ವಿವರ

ಮಂಗಳೂರು(ಜ. 21)  ಮಂಗಳೂರು ಬಾಂಬ್ ಪ್ರಕರಣ ಒಂದೊಂದೆ ಹೊಸ ಅಂಶಗಳನ್ನು ಮುಂದೆ ಇಡುತ್ತಿದೆ. ಶಂಕಿತನ ಮುಖಚಹರೆ ಹೋಲುವ ವ್ಯಕ್ತಿಗಳ ಪೋಟೋವನ್ನು ಜನರು ಕಳಿಸಿಕೊಟ್ಟಿದ್ದಾರೆ ಎಂದು ಪೊಲೀಸ್ ಆಯುಕ್ತ ಹರ್ಷ ತಿಳಿಸಿದ್ದಾರೆ.

ಹಾಗಾದರೆ ಶಂಕಿತ ಉಗ್ರ ಎಲ್ಲಿಂದ ಬಂದಿದ್ದ? ಸಲೂನ್ ಕೆಲಸಗಾರರ ಬಳಿ ಏನು ಕೇಳಿದ? ಅಷ್ಟಕ್ಕೂ ಶಂಕಿತ ಉಗ್ರ ತಂದಿದ್ದು ಒಂದಲ್ಲ ಎರಡು ಬ್ಯಾಗ್! ಹಾಗಾದರೆ ಆ ಬ್ಯಾಗ್ ಎಲ್ಲಿಗೆ ಹೋಯ್ತು?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!